Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ :ಅಷ್ಟಕ್ಕೂ ಹೈಕೋರ್ಟ್ ಹೀಗೆ ಹೇಳಿದ್ದೇಕೆ?
ಕರ್ನಾಟಕಪ್ರಮುಖ

ಬೆಂಗಳೂರಿನ ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ :ಅಷ್ಟಕ್ಕೂ ಹೈಕೋರ್ಟ್ ಹೀಗೆ ಹೇಳಿದ್ದೇಕೆ?

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಂಗಳೂರು: ನಿಮಗೆ ತಾಳ್ಮೆ ಇಲ್ಲದಿದ್ದರೆ ಇಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ. ರೋಡ್ ರೇಜ್ ಅಥವಾ ರಸ್ತೆಯ ಮೇಲಿನ ಇಂತಹ ಉದ್ಧಟತನದ ವರ್ತನೆಗಳನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕ ಹೈಕೋರ್ಟ್  ಟೆಕ್ಕಿಯೊಬ್ಬರಿಗೆ ಎಚ್ಚರಿಕೆ ನೀಡಿದೆ.

2025ರ ಅಕ್ಟೋಬರ್ 26ರಂದು ಎಂಎಸ್ ರಾಮಯ್ಯ ಆಸ್ಪತ್ರೆಯ ಸಿಗ್ನಲ್ ಬಳಿ ಘಟನೆ ನಡೆದಿತ್ತು. ಅರ್ಜಿದಾರ ಸಾಫ್ಟ್‌ವೇರ್ ಇಂಜಿನಿಯರ್ ಕಾರು ಚಲಾಯಿಸುತ್ತಿದ್ದು, ಸ್ಕೂಟರ್‌ಗೆ ಗುದ್ದಿದ್ದರು ಎಂಬ ಆರೋಪ ಇದೆ. ಇದರಿಂದ ಸ್ಕೂಟರ್‌ನಲ್ಲಿದ್ದ ದಂಪತಿ ಮತ್ತು ಮಗು ಕೆಳಗೆ ಬಿದ್ದಿದ್ದರು. ಇದು ಉದ್ದೇಶಪೂರ್ವಕವಾಗಿ ನಡೆದ ‘ರೋಡ್ ರೇಜ್’ ಘಟನೆ ಎಂದು ದೂರು ದಾಖಲಾಗಿತ್ತು. ಮೊದಲು ಸಂಚಾರಿ ಪೊಲೀಸರ ಬಳಿ ಇದ್ದ ಪ್ರಕರಣವನ್ನು ಸದಾಶಿವನಗರ ಪೊಲೀಸರಿಗೆ ವರ್ಗಾಯಿಸಿದ ನಂತರ, ಬಿಎನ್‌ಎಸ್ ಸೆಕ್ಷನ್ 109 (1) ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನೂ ಸೇರಿಸಲಾಗಿತ್ತು.

ತನ್ನ ವಿರುದ್ಧ ದಾಖಲಾಗಿದ್ದ ರೋಡ್​ ರೇಜ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಮೌಖಿಕ ಎಚ್ಚರಿಕೆ ನೀಡಿದೆ.

https://www.newsics.com/2026/04/07/a-man-brutally-murdered-his-sisters-husband-on-the-pretext-of-giving-him-a-new-car/

TAGGED:Bengaluru traffic teaches you patience: Why did the High Court say this?
Share This Article
Facebook Twitter Copy Link Print
Previous Article ಹೊಸ ಕಾರು ಕೊಡಿಸುತ್ತೇನೆ ಎಂಬ ಆಮಿಷವೊಡ್ಡಿ ಅಕ್ಕನ ಗಂಡನನ್ನ ಬರ್ಬರವಾಗಿ ಹತ್ಯೆ ಮಾಡಿದ ಬಾಮೈದ
Next Article ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪನ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?