Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಿಡ್ನಾಪ್ ಮಾಡಿದ ಮಕ್ಕಳನ್ನು ಕರೆತರುತ್ತಿದ್ದಾಗ ಭೀಕರ ಅಪಘಾತ: 5 ಮಂದಿ ಸ್ಥಳದಲ್ಲೇ ಸಾವು.!
ದೇಶಪ್ರಮುಖ

ಕಿಡ್ನಾಪ್ ಮಾಡಿದ ಮಕ್ಕಳನ್ನು ಕರೆತರುತ್ತಿದ್ದಾಗ ಭೀಕರ ಅಪಘಾತ: 5 ಮಂದಿ ಸ್ಥಳದಲ್ಲೇ ಸಾವು.!

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

 

ಉತ್ತರ ಪ್ರದೇಶ:  ಅಪಹರಿಸಲ್ಪಟ್ಟ ಇಬ್ಬರು ಮಕ್ಕಳನ್ನು ಮರಳಿ ಕರೆತರುತ್ತಿದ್ದ ವೇಳೆ ಆರೋಪಿಗಳ ಬೊಲೆರೊ ಕಾರು  ಭೀಕರ ಅಪಘಾತವಾಗಿ   ಮೂವರು ಅಪಹರಣಕಾರರು ಹಾಗೂ ಇಬ್ಬರು ಬೈಕ್ ಸವಾರರು ಸೇರಿದಂತೆ ಒಟ್ಟು ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

. ವೇಗವಾಗಿ ಬಂದ ಬೊಲೆರೊ ಕಾರು ಮೊದಲು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದು, ನಂತರ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ಮತ್ತು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿವೆ.

ಬೊಲೆರೊದಲ್ಲಿದ್ದ ಸಿಕಂದರ್ ಕುಮಾರ್ (28), ಮನ್ಮೋಹನ್ (42), ಮತ್ತೊಬ್ಬ ಅಪರಿಚಿತ ವ್ಯಕ್ತಿ ಹಾಗೂ ಬೈಕ್‌ನಲ್ಲಿದ್ದ ಶಂಶಾದ್ (45) ಮತ್ತು ಮಮ್ತಾಜ್ (65) ಎಂದು ಗುರುತಿಸಲಾಗಿದೆ.

ಅಪಘಾತದ ನಂತರ ಗಾಯಾಳು ಚಾಲಕ ಪ್ರಿನ್ಸ್‌ನನ್ನು ಪೊಲೀಸರು ವಿಚಾರಣೆ ನಡೆಸಿದಾಗ ಕಿಡ್ನ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಸತ್ತವರು ತನ್ನ ಸಹಚರರೆಂದು ಮತ್ತು ತಾವು ಗುರುಗ್ರಾಮದಿಂದ ಆಟೋ ಚಾಲಕ ಮನೋಜ್ ಹಾಗೂ ಆತನ ಇಬ್ಬರು ಮಕ್ಕಳನ್ನು ಅಪಹರಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ.

ಮೂಲತಃ ಫರಿದ್‌ಪುರದವನಾದ ಮನೋಜ್ ಗುರುಗ್ರಾಮದಲ್ಲಿ ಆಟೋ ಓಡಿಸುತ್ತಿದ್ದ. ಆರೋಪಿ ಮನ್ಮೋಹನ್ ಮನೋಜ್ ಅವರ ದತ್ತು ಪುತ್ರಿಯನ್ನು ಮದುವೆಯಾಗಲು ಬಯಸಿದ್ದ. ಇದಕ್ಕೆ ಮನೋಜ್ ವಿರೋಧ ವ್ಯಕ್ತಪಡಿಸಿದ್ದರು. ಈ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಮನೋಜ್ ಮತ್ತು ಆತನ ಮಕ್ಕಳನ್ನು ಅಪಹರಿಸಿದ್ದರು. ಈ ಬಗ್ಗೆ ಮನೋಜ್ ಪತ್ನಿ ಪೂಜಾ ಗುರುಗ್ರಾಮದ ಡಿಎಲ್‌ಎಫ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ಮುಂದಿನ ತನಿಖೆಯನ್ನು ಹರಿಯಾಣ ಪೊಲೀಸರು ಕೈಗೆತ್ತಿಕೊಂಡಿದ್ದಾರೆ.

https://www.newsics.com/2026/04/08/this-is-not-the-end-of-the-war-it-is-just-a-ceasefire-mojtaba-khamenei-warns-military-units/

TAGGED:Horrific accident while bringing back kidnapped children: 5 people died on the spot!
Share This Article
Facebook Twitter Copy Link Print
Previous Article ಇದು ಯುದ್ಧದ ಅಂತ್ಯವಲ್ಲ, ಕದನ ವಿರಾಮವಷ್ಟೇ : ಮಿಲಿಟರಿ ಘಟಕಗಳಿಗೆ ಎಚ್ಚರಿಕೆ ನೀಡಿದ ಮೊಜ್ತಬಾ ಖಮೇನಿ
Next Article 3 ದಿನದ ಅಸ್ಪೃಶ್ಯ ಪಟ್ಟ 4ನೇ ದಿನ ಮಾಯವಾಗುತ್ತಾ? ನ್ಯಾಯಾಧೀಶರ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸ್ತಬ್ಧ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?