Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೇಕು ಅಂತಲೇ ಗಂಡ ತೀರಿಕೊಂಡ ಮಹಿಮೆಯನ್ನು ಮದುವೆಯಾದ Su From So Movie ಬಾವ!
ಕರ್ನಾಟಕಪ್ರಮುಖಮನರಂಜನೆ

ಬೇಕು ಅಂತಲೇ ಗಂಡ ತೀರಿಕೊಂಡ ಮಹಿಮೆಯನ್ನು ಮದುವೆಯಾದ Su From So Movie ಬಾವ!

Share
1 Min Read
SHARE

newsics.com

‘ಸು ಫ್ರಮ್ ಸೋ’ ಸಿನಿಮಾದಲ್ಲಿ ಬಾವನ ಪಾತ್ರದಲ್ಲಿ ಪುಷ್ಪರಾಜ್ ಬೋಳಾರ್ ಮಿಂಚಿದ್ದಾರೆ. ಅವರು ತುಳು ನಾಟಕ, ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಂಡಿದ್ದಾರೆ. ಕನ್ನಡದಲ್ಲೂ ಅವರು ಸಿನಿಮಾ ಮಾಡಿದ್ದಾರೆ. ಕನ್ನಡದಲ್ಲಿ ಅವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ಕನ್ನಡದ ‘ಕಾಂತಾರ’ ಸಿನಿಮಾ. ಇದೀಗ ನಟ ಪುಷ್ಪರಾಜ್‌ ಬೋಳಾರ್‌ ಅವರು ವೈವಾಹಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ, ಗಂಡ ತೀರಿಕೊಂಡ ಮಹಿಮೆಯನ್ನು ಮದುವೆಯಾಗಿದ್ದು ಯಾಕೆ ಎಂದು ಹೇಳಿದ್ದಾರೆ.

The Power House ಎನ್ನುವ ಯುಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಪುಷ್ಪರಾಜ್‌ ಅವರು ಮದುವೆ ಜೀವನದ ಬಗ್ಗೆ ಮಾತನಾಡಿದ್ದಾರೆ.

 

ನನಗೆ ಮದುವೆ ಆಗಲು ಇಷ್ಟವೇ ಇರಲಿಲ್ಲ, ಮದುವೆ ಆಗಿಲ್ಲ ಎಂದರೆ ಬ್ರಹ್ಮರಾಕ್ಷಸ ಆಗ್ತೀಯಾ ಎಂದರು. ಸಂಬಂಧಿಕರಂತೂ ಯಾವಾಗ ಮದುವೆ ಎಂದು ಕೇಳುತ್ತಲೇ ಇದ್ದರು. ನಾನು ಮದುವೆ ಆಗ್ತೀನಿ, ಹುಡುಗಿ ಹುಡುಕು ಎಂದು ಹೇಳಿದೆನು, ಅನಾಥಾಶ್ರಮದಲ್ಲಿ ಹುಡುಗಿ ಇದ್ದರೆ ಹೇಳಿ ಎಂದೆನು ಎಂದು ಪುಷ್ಪರಾಜ್‌ ಹೇಳಿದ್ದಾರೆ.

ನಾವು ಜೀವನದಲ್ಲಿ ಯಾರಿಗೂ ಏನೂ ಸಹಾಯ ಮಾಡಿರೋದಿಲ್ಲ. ಯಾರಿಗೆ ಬದುಕು ಇರೋದಿಲ್ಲವೋ ಅವರಿಗೆ ಬದುಕು ಕೊಡೋಣ ಎಂಬುದು ಮನಸ್ಸಿನಲ್ಲಿತ್ತು. ಮೂರು ಅನಾಥಾಶ್ರಮ ಹುಡುಕಿದರೂ ಕೂಡ ಹುಡುಗಿ ಸಿಗಲಿಲ್ಲ ಎಂದು ಪುಷ್ಪರಾಜ್‌ ಹೇಳಿದ್ದಾರೆ.

ಗಂಡ ಸತ್ತು ಹೋಗಿರೋ ಹುಡುಗಿ ಇದ್ದಾಳಾ ಎಂದು ಕೇಳಿದೆ. ಆಗ ಅವರು ನೀನು ಕಲಾವಿದ, ಜನರು ಏನಾದರೂ ಹೇಳ್ತಾರೆ, ನಿನಗೆ ತಲೆ ಕೆಟ್ಟಿದ್ಯಾ ಎಂದು ಹೇಳಿದರು. ಗಂಡ ತೀರಿಕೊಂಡ ಮಹಿಳೆಗೆ ಜೀವನ ಕೊಡಬಾರದಾ ಎಂದು ಕೇಳಿದೆ ಎಂದು ಪುಷ್ಪರಾಜ್‌ ಹೇಳಿದ್ದಾರೆ.

ಒಂದು ಮಹಿಳೆಗೆ ನಾಲ್ಕು ವರ್ಷದ ಮಗ ಇದ್ದಾನೆ, ಅವಳಿಗೆ ಪಾಲಕರು ಇರಲಿಲ್ಲ. ನಾವೀಗ ಖುಷಿಯಿಂದ ಇದ್ದೇವೆ. ಸಮಾಜ ಏನು ಹೇಳುತ್ತೆ ಎಂದು ನಾನು ಯಾಕೆ ತಲೆ ಕೆಡಿಸಿಕೊಳ್ಳಬೇಕು? ಇದು ನನ್ನ ಜೀವನ. ಈಗ ಮಗ ಪಿಯುಸಿಯಲ್ಲಿ ಓದುತ್ತಿದ್ದಾನೆ, ಮಗಳು ಎಲ್‌ಕೆಜಿ ಓದುತ್ತಿದ್ದಾಳೆ ಎಂದು ಪುಷ್ಪರಾಜ್‌ ಹೇಳಿದ್ದಾರೆ.

https://www.newsics.com/2026/04/08/beloved-hanged-himself-knowing-the-thought-the-lover-committed-suicide/

TAGGED:just because she wanted to!Su From So Movie's sister-in-law married Mahimawhose husband died
Share This Article
Facebook Twitter Copy Link Print
Previous Article ನೇಣಿಗೆ ಕೊರಳೊಡ್ಡಿದ ಪ್ರಿಯತಮೆ :ವಿಚಾರ ತಿಳಿದು, ಪ್ರಿಯಕರನು ಆತ್ಮ*ಹತ್ಯೆ
Next Article ರಂಗಭೂಮಿ ಯುವ ಕಲಾವಿದ, ಕಿರುತೆರೆ ನಟ ಆತ್ಮ*ಹತ್ಯೆ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?