Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ
ದೇಶಕರ್ನಾಟಕಪ್ರಮುಖ

ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಮದುವೆ ಸೀಸನ್ ಜೋರಾಗಿರುವುದರಿಂದ ಚಿನ್ನಕ್ಕೆ ಭಾರಿ ಬೇಡಿಕೆ ಕಂಡುಬರುತ್ತಿದೆ. ವಾರಾಂತ್ಯದ ವಿರಾಮದ ನಂತರ ಸೋಮವಾರ ಮಾರುಕಟ್ಟೆ ಯಾವ ತಿರುವು ಪಡೆಯಬಹುದು ಎಂಬ ಕುತೂಹಲ ಹೂಡಿಕೆದಾರರಲ್ಲಿದೆ. ಸದ್ಯ ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,40,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,284 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,010 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,463 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,284 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,010 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

https://www.newsics.com/2026/04/12/rcb-fan-couple-names-son-virat/

Share This Article
Facebook Twitter Copy Link Print
Previous Article ಮಗನಿಗೆ ವಿರಾಟ್ ಎಂದು ನಾಮಕರಣ ಮಾಡಿದ RCB ಫ್ಯಾನ್ಸ್ ದಂಪತಿ : ವಿಡಿಯೋ ನೋಡಿ
Next Article ಇನ್ನೇನು ಹಸೆಮಣೆ ಏರಬೇಕಾದ ಯುವಕನಿಗೆ ಚಟ್ಟ ಕಟ್ಟಿದ ಹಂತಕರು

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?