Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ನೇನು ಹಸೆಮಣೆ ಏರಬೇಕಾದ ಯುವಕನಿಗೆ ಚಟ್ಟ ಕಟ್ಟಿದ ಹಂತಕರು
ಕರ್ನಾಟಕಪ್ರಮುಖ

ಇನ್ನೇನು ಹಸೆಮಣೆ ಏರಬೇಕಾದ ಯುವಕನಿಗೆ ಚಟ್ಟ ಕಟ್ಟಿದ ಹಂತಕರು

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಚಿಕ್ಕೋಡಿ: ಪ್ಯಾಸೆಂಜರ್ ವಿಷ್ಯಕ್ಕೆ ಆಟೋ ಚಾಲಕರ ನಡುವೆ ನಡೆದ ಗಲಾಟೆಯಲ್ಲಿ ಇನ್ನೇನು ಹಸೆಮಣೆ ಏರಬೇಕಾದ ಚಾಲಕ ಮೃತಪಟ್ಟಿದ್ದಾನೆ. ಅಶೋಕ ವಡ್ಡರ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.

ಬೆಳಗಾವಿಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ನಿವಾಸಿ. ಆಟೋ ಓಡಿಸ್ತಿದ್ರೂ ಮನೆಗೆ ಆಧಾರಸ್ತಂಭನಾಗಿದ್ದ. ಯಾರ ಉಸಾಬ್ರಿಗೂ ಹೋಗ್ತಿರ್ಲಿಲ್ಲ. ಹಗಲು-ರಾತ್ರಿ ದುಡೀತಿದ್ದ. ಮದ್ವೆ ವಯಸ್ಸಾಗಿದ್ರಿಂದ ಹುಡುಗಿನೂ ಸೆಟ್ ಆಗಿದ್ಲು. ಇನ್ನು ಜಸ್ಟ್ ಇಪ್ಪತ್ತೇ ಇಪ್ಪು ದಿನ ಕಳಿದಿದ್ರೆ ಮಧುಮಗನಾಗಿ ಓಡಾಡ್ತಿದ್ದ.

ಊರಲ್ಲಿ ಮಲ್ಲಯ್ಯನ ದೇವರ ಜಾತ್ರೆ ನಡೀತಿತ್ತು. ಆ ವೇಳೆ ಭಕ್ತರ ದಂಡೇ ಹರಿದು ಬದ್ದಿತ್ತು. ಹೀಗಾಗಿ ಆಟೋ ಚಾಲಕರೆಲ್ಲಾ ಭಕ್ತರನ್ನ ಬಸ್ ನಿಲ್ದಾಣದಿಂದ ದೇವಸ್ಥಾನಕ್ಕೆ ಕರೆದುಕೊಂಡು ಹೋಗೋದು ಬಿಡೋದನ್ನ ಮಾಡಿದ್ದರು. ಈ ವೇಳೆ ಅಶೊಕ್ ಸಹ ಇಬ್ರು ಪ್ರಯಾಣಿಕರನ್ನ ತನ್ನ ಆಟೋದಲ್ಲಿ ಕೂರಿಸಿಕೊಂಡ. ಇದಕ್ಕೆ ಸಿಟ್ಟಿಗೆದ್ದ ಆಟೋ ಡ್ರೈವರ್ ಶಿವಾ ವಡ್ಡರ್ ಅಶೋಕ್ ಜೊತೆ ಜಗಳವಾಡಿ ತನ್ನ ಅಣ್ಣನನ್ನ ಕರೆಸಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ರು ಆಟೋದಲ್ಲಿ ಮಲಗಿಸಿದ್ದಾರೆ.

ಜಗಳ ನಡೆದ ವೇಳೆ ತಲೆಗೆ ಹೊಡೆದ ಪರಿಣಾಮ ರಕ್ತ ಗಾಯ ಆಗಿದೆ.ಅಲ್ಲೇ ಇದ್ದ ಕೆಲ ಆಟೋ ಚಾಲಕರು ಅಲ್ಲಿ ನಡೆದ ಘಟನೆ ಬಗ್ಗೆ ಅಶೋಕ್ ಸಹೋದರನಿಗೆ ವಿಷ್ಯ ಮುಟ್ಟಿಸಿದ್ದಾರೆ. ಕೂಡಲೇ ಕುಟುಂಬಸ್ಥರೆಲ್ಲಾ ಬಂದು ಆಸ್ಪತ್ರೆಗೆ ಸೇರಿಸುವಷ್ಟ್ರಲ್ಲೇ ಅಶೋಕ್ ಪ್ರಾಣಬಿಟ್ಟಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.

https://www.newsics.com/2026/04/12/gold-prices-rise-slightly-over-the-weekend/

TAGGED:The killers who tied a rope to a young man who was about to climb the ladder
Share This Article
Facebook Twitter Copy Link Print
Previous Article ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ
Next Article ಪದ್ಮವಿಭೂಷಣ ಪುರಸ್ಕೃತ ಹಿರಿಯ ಗಾಯಕಿ ಆಶಾ ಭೋಂಸ್ಲೆ ನಿಧನ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?