Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಘಾತದಲ್ಲಿ ನರಳಾಡ್ತಿದ್ದ ವ್ಯಕ್ತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಕುಮಾರಸ್ವಾಮಿ
ಕರ್ನಾಟಕಪ್ರಮುಖ

ಅಪಘಾತದಲ್ಲಿ ನರಳಾಡ್ತಿದ್ದ ವ್ಯಕ್ತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಕೇಂದ್ರ ಸಚಿವ ಕುಮಾರಸ್ವಾಮಿ

Share
0 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಬೆಂಗಳೂರು : ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಅಪಘಾತ  ಸಂಭವಿಸಿದ್ದು, ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನ ಕಂಡು ಸ್ಥಳಕ್ಕೆ ದಾವಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತೆರಳುತ್ತಿದ್ದರು, ಅಪಘಾತ ಕಂಡು ತಕ್ಷಣ ಓಡೋಡಿ ಬಂದು ಸಹಾಯ ಮಾಡಿದ್ದಾರೆ.

ಇನ್ನು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನ ಅರ್ಧ ಗಂಟೆಯಿಂದ ಯಾರು ಗಮನಿಸದೆ ರಸ್ತೆಯಲ್ಲಿಯೇ ನರಳಾಡ್ತಿರೋದನ್ನ ನೋಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

https://www.newsics.com/2026/04/12/the-killers-who-tied-a-rope-to-a-young-man-who-was-about-to-climb-the-ladder/

TAGGED:Union Minister Kumaraswamy showed humanity by helping a person who was suffering from an accident
Share This Article
Facebook Twitter Copy Link Print
Previous Article ಪದ್ಮವಿಭೂಷಣ ಪುರಸ್ಕೃತ ಹಿರಿಯ ಗಾಯಕಿ ಆಶಾ ಭೋಂಸ್ಲೆ ನಿಧನ
Next Article 4 ವರ್ಷದ ಬಾಲಕಿಯ ಹೊಟ್ಟೆಯಲ್ಲಿತ್ತು ನೂರಾರು ಹುಳುಗಳು : ವೈದ್ಯರೇ ಶಾಕ್!

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?