Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಶಾ ಭೋಂಸ್ಲೆ ಅವರ ಸಾವಿಗೆ ನಿಜವಾದ ಕಾರಣವೇನು?; ವೈದ್ಯರು ಹೇಳಿದ್ದೇನು?
ಪ್ರಮುಖಮನರಂಜನೆ

ಆಶಾ ಭೋಂಸ್ಲೆ ಅವರ ಸಾವಿಗೆ ನಿಜವಾದ ಕಾರಣವೇನು?; ವೈದ್ಯರು ಹೇಳಿದ್ದೇನು?

Share
1 Min Read
SHARE

ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಮದಾನಿ ಅವರು ಗಾಯಕಿ ಆಶಾ ಭೋಂಸ್ಲೆ ಅವರ ಸಾವಿನ ಬಗ್ಗೆ ಮಾತನಾಡಿದ್ದಾರೆ.

ಹೌದು , ಈ ಕುರಿತು ಮಾತನಾಡಿದ ವೈದ್ಯರು, ಬಹು ಅಂಗಾಂಗ ವೈಫಲ್ಯದಿಂದಾಗಿ ಆಶಾ ಭೋಂಸ್ಲೆ ನಿಧನರಾಗಿದ್ದಾಗಿ ಮಾಹಿತಿ ನೀಡಿದ್ದಾರೆ.

ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು, ಅವರಿಗೆ ತುರ್ತು ವೈದ್ಯಕೀಯ ಸೇವೆಗಳ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು, ಆದರೆ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರನ್ನು ಉಳಿಸಲಾಗಲಿಲ್ಲ ಎಂದು ಡಾ. ಸಮದಾನಿ ಅವರು ಮಾಹಿತಿ ನೀಡಿದರು.

ಲತಾ ಮಂಗೇಶ್ಕರ್ ಅವರ ಸಹೋದರಿ ಆಶಾ ಭೋಂಸ್ಲೆ ತಮ್ಮ ಸುಮಧುರ ಧ್ವನಿಯಿಂದ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿಯೂ ಸ್ಥಾನ ಪಡೆದಿದ್ದಾರೆ. ಚಲನಚಿತ್ರ ಗೀತೆಗಳಿಂದ ಹಿಡಿದು ಪಾಪ್, ಗಜಲ್‌ಗಳು, ಭಜನೆಗಳು ಮತ್ತು ಶಾಸ್ತ್ರೀಯ ಸಂಗೀತ ಸೇರಿದಂತೆ ಒಟ್ಟು 14 ಭಾಷೆಗಳ 12,000 ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಆಶಾ ಭೋಂಸ್ಲೆ ಗ್ರ್ಯಾಮಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಗಾಯಕಿ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಸಂದಿವೆ.

ಲವರ್ ಗಾಗಿ 7 ಗಂಟೆಗಳ ಕಾಲ ಟವರ್ ಹತ್ತಿದ ಭೂಪ; ಕೆಳಗಿಳಿಸಲು ಎಂಎಲ್‌ಎ ಎಂಟ್ರಿ

TAGGED:What was the real cause of Asha Bhosle's death? What did the doctors say?
Share This Article
Facebook Twitter Copy Link Print
Previous Article ಲವರ್ ಗಾಗಿ 7 ಗಂಟೆಗಳ ಕಾಲ ಟವರ್ ಹತ್ತಿದ ಭೂಪ; ಕೆಳಗಿಳಿಸಲು ಎಂಎಲ್‌ಎ ಎಂಟ್ರಿ
Next Article ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?