Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ವರ್ಷದಿಂದಲೇ ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ
ಕರ್ನಾಟಕಪ್ರಮುಖ

ಈ ವರ್ಷದಿಂದಲೇ ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದಿಂದಲೇ ಆಯ್ದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ‘ದ್ವಿಭಾಷಾ ಮಾಧ್ಯಮ’ ನೀತಿಯನ್ನು ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ.

ಈ ಹೊಸ ನೀತಿಯ ಅನ್ವಯ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇನ್ಮುಂದೆ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮದಲ್ಲಿಯೂ ಪಾಠ ಪ್ರವಚನಗಳು ನಡೆಯಲಿವೆ.

 

ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ ಸುಮಾರು 1,55,950 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ಮಾಧ್ಯಮ ಬೋಧನೆಯ ತರಬೇತಿಯನ್ನು ನೀಡಲು ಸರ್ಕಾರ ಚಾಲನೆ ನೀಡಿದೆ. ಈ ತರಬೇತಿಯು ಒಟ್ಟು ಮೂರು ಹಂತಗಳಲ್ಲಿ ನಡೆಯಲಿದ್ದು, ಶಿಕ್ಷಕರು ಮಕ್ಕಳಿಗೆ ಇಂಗ್ಲಿಷ್ನಲ್ಲಿ ಸುಲಭವಾಗಿ ಪಾಠ ಮಾಡುವ ಕೌಶಲವನ್ನು ಇಲ್ಲಿ ಕಲಿಯಲಿದ್ದಾರೆ.

ಪ್ರತಿ ಜಿಲ್ಲೆಯ ಡಯಟ್ನಿಂದ  ಒಬ್ಬರು ನೋಡಲ್ ಅಧಿಕಾರಿಯಂತೆ ರಾಜ್ಯದ ಒಟ್ಟು 385 ಸಂಪನ್ಮೂಲ ವ್ಯಕ್ತಿಗಳಿಗೆ  ಬೆಂಗಳೂರಿನ ಪ್ರತಿಷ್ಠಿತ ‘ಪ್ರಾದೇಶಿಕ ಇಂಗ್ಲಿಷ್ ಸಂಸ್ಥೆ ದಕ್ಷಿಣ ಭಾರತ’  ವತಿಯಿಂದ ತರಬೇತಿ ನೀಡಲಾಗುತ್ತದೆ.

ಈ ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ಪ್ರತಿ ತಾಲೂಕಿನ ತಲಾ 15 ಸಂಪನ್ಮೂಲ ವ್ಯಕ್ತಿಗಳಂತೆ ರಾಜ್ಯದ ಒಟ್ಟು 3,060 ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಿದ್ದಾರೆ.

ಅಂತಿಮವಾಗಿ ದ್ವಿಭಾಷಾ ಮಾಧ್ಯಮ ಜಾರಿಗೆ ಬರುವ ಶಾಲೆಗಳ ಎಲ್ಲಾ ಶಿಕ್ಷಕರಿಗೆ ಈ ತರಬೇತಿಯನ್ನು ತಲುಪಿಸಲಾಗುತ್ತದೆ.

TAGGED:Bilingual policy to be implemented in government schools in 15 districts of the state from this year itself
Share This Article
Facebook Twitter Copy Link Print
Previous Article 30 ದಿನದ ಒಳಗಾಗಿ ಒಂದು ಬಿಲಿಯನ್​ ಡಾಲರ್​ ಜೊತೆಗೆ ನಿಮ್ಮ ದೇಶದ ಸುಂದರ ಯುವತಿಯರನ್ನು ನನ್ನ ಬಳಿ ಕಳುಹಿಸಿ :ಟರ್ಕಿ ದೇಶಕ್ಕೆ ವಾರ್ನಿಂಗ್ ಕೊಟ್ಟ ಉಗಾಂಡಾ ಮಿಲಿಟರಿ ಮುಖ್ಯಸ್ಥ
Next Article ವಿಮಾನದಲ್ಲಿ ಬೆಕ್ಕಿಗೆ ಎದೆಹಾಲುಣಿಸುತ್ತಿದ್ದ ಮಹಿಳೆ: ರಂಪಾಟ ಮಾಡಿದ ಸಹಪ್ರಯಾಣಿಕ : ವಿಡಿಯೋ ನೋಡಿ

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?