Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಿನಪತ್ರಿಕೆ ಎಡವಟ್ಟು, ತೀವ್ರಗೊಂಡ ಪ್ರತಿಭಟನೆ
ಕರ್ನಾಟಕಪ್ರಮುಖ

ದಿನಪತ್ರಿಕೆ ಎಡವಟ್ಟು, ತೀವ್ರಗೊಂಡ ಪ್ರತಿಭಟನೆ

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಬೆಳಗಾವಿ: ಇಂದು ಮಹಾಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಎನ್ನುವುದು ಜನಜನಿತ ಆದರೆ ಬೆಳಗಾವಿಯ ಅನ್ಯಭಾ಼ಷಿಕ ಸ್ಥಳೀಯ ದಿನಪತ್ರಿಕೆಯೊಂದು ಮಾಡಿದ ಗಂಭೀರ ಲೋಪದಿಂದ ಈಗ ಪ್ರತಿಭಟನೆ ಎದ್ದಿದೆ.

ನಗರದ ಮರಾಠಿ ಭಾಷಿಕ ಪತ್ರಿಕೆ ತನ್ನ ಬರಹದಲ್ಲಿ ಡಾ. ಅಂಬೇಡ್ಕರ್ ಜಯಂತಿ ಬದಲಾಗಿ ಬೇರೆ ಅರ್ಥವೂಲುವ ಪದಬಳಕೆ ಮಾಡಿರುವುದರಿಂದ ಎಂಬುವುದಾಗಿ ಬರೆದಿರುವುದರಿಂದ ಇಡೀ ದಲಿತ ಸಮಾಜ ದಿನಪತ್ರಿಕೆ ಕಚೇರಿ ಎದುರು ಪ್ರತಿಭಟನೆ ಆರಂಭಿಸಿದೆ.

ಮರಾಠಿ ಭಾಷಿಕರಲ್ಲಿ ಹೆಚ್ಚಿನ ಪ್ರಸರಣ ಹೊಂದಿರುವ ದಿನಪತ್ರಿಕೆ ಮಾಡಿರುವ ಈ ಎಡವಟ್ಟು ಪೊಲೀಸರಿಗೆ ಪೀಕಲಾಟ ತಂದಿದೆ.

ನಗರದ ಖಡೇಬಜಾರ್ ಪೊಲೀಸ್ ಠಾಣೆಯ ಎದುರಲ್ಲೇ ಇರುವ ಪತ್ರಿಕಾ ಮುಖ್ಯ ಕಾರ್ಯಾಲಯ ರಣರಂಗವಾಗಿ ಏರ್ಪಟ್ಟಿತು. ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂ಼ಷಣ ಬೊರಸೆ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪ್ರತಿಭಟನಾಕಾರರನ್ನು ಶಾಂತಗೊಳಿಸುವ ಪ್ರಯತ್ನಿಸಿದರು. ‌

https://www.newsics.com/2026/04/14/the-world-is-amazed-by-the-educational-qualifications-of-the-young-ministers-in-nepals-pm-balendra-shah-government/

TAGGED:Daily newspaper stumblesprotests intensify
Share This Article
Facebook Twitter Copy Link Print
Previous Article ನೇಪಾಳದ PM ಬಾಲೇಂದ್ರ ಶಾ ಸರ್ಕಾರದ ಯುವ ಸಚಿವರ ವಿದ್ಯಾರ್ಹತೆಗೆ ಜಗತ್ತೇ ಬೆರಗು
Next Article ಭದ್ರತಾ ಕಾರಣಕ್ಕೆ ಮದುವೆ ಸಮಾರಂಭಕ್ಕೆ ಅಡ್ಡಿ: ಸಿಲಿಗುರಿಯಲ್ಲಿ ನವವಿವಾಹಿತರ ಕ್ಷಮೆ ಕೇಳಿದ ಪ್ರಧಾನಿ ಮೋದಿ, ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?