Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಹೆಂಡತಿಯನ್ನು ಹಾಡಿ ಹೊಗಳಿದ ರಿಷಬ್ ಶೆಟ್ಟಿ‌ : ಫ್ಯಾನ್ಸ್ ಗಳಿಂದ ಮೆಚ್ಚುಗೆ
Uncategorized

ಹೆಂಡತಿಯನ್ನು ಹಾಡಿ ಹೊಗಳಿದ ರಿಷಬ್ ಶೆಟ್ಟಿ‌ : ಫ್ಯಾನ್ಸ್ ಗಳಿಂದ ಮೆಚ್ಚುಗೆ

Share
1 Min Read
SHARE

newsics.com

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ನಟ ರಿಷಬ್ ಶೆಟ್ಟಿ ಅವರಿಗೆ ‘ಕಾಂತಾರ’ ಸಿನಿಮಾದಲ್ಲಿನ ನಟನೆಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ.

‘ಕಾಂತಾರ’ ಸಿನಿಮಾದಲ್ಲಿ ಕೊನೆಯ 20 ನಿಮಿಷದಲ್ಲಿ ರಿಷಬ್ ಶೆಟ್ಟಿ ಅವರು ಅದ್ಭುತವಾಗಿ ನಟಿಸಿದ್ದರು. ಅಷ್ಟೇ ಅಲ್ಲದೆ ಅವರು ಈ ಚಿತ್ರಕ್ಕೆ ನಿರ್ದೇಶನ ಕೂಡ ಮಾಡಿದ್ದರು. ಈ ಸಿನಿಮಾಕ್ಕೆ ‘ಅತ್ಯುತ್ತಮ ಮನರಂಜನಾ ಚಿತ್ರ’ ಅವಾರ್ಡ್‌ ಕೂಡ ಸಿಕ್ಕಿದೆ.

ಈ ಸಿಹಿ ಸುದ್ದಿ ಘೋಷಣೆ ಬೆನ್ನಲ್ಲೇ ರಿಷಬ್‌ ಪ್ರೆಸ್‌ಮೀಟ್ ಕರೆದಿದ್ದರು. ಈ ವೇಳೆ ಅವರ ಪ್ರಾಮಾಣಿಕ ಮಾತು ಎಲ್ಲರಿಗೂ ಇಷ್ಟವಾಗಿದೆ. ‘ನಾನು ನಟನಾಗಿರಬಹುದು, ನಿರ್ದೇಶಕನಾಗಿರಬಹುದು. ಆದರೆ ಈ ಯಶಸ್ಸು ನನ್ನ ತಂಡಕ್ಕೆ ಸೇರುತ್ತದೆ. ಶಿವ ಪಾತ್ರ ಈ ರೇಂಜ್‌ಗೆ ಜನರಿಗೆ ತಲುಪತ್ತೆ ಅಂತ ನಾನು ಅಂದುಕೊಂಡಿರಲಿಲ್ಲ. ಎಲ್ಲರಿಂದ ಒಂದು ಸಿನಿಮಾ ಆಗತ್ತೆ. ಮೊದಲು ನನಗೆ ಶುಭಾಶಯ ತಿಳಿಸಿದ್ದೇ ನನ್ನ ಹೆಂಡ್ತಿ. ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು, ಎಲ್ಲವೂ ಅವರಿಗೆ ಸಲ್ಲಬೇಕು’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

ಬೆಂಗಳೂರು ಮೂಲದ ಸ್ವಿಗ್ಗಿಗೆ ದಶಕದ ಸಂಭ್ರಮ: ಭಾರೀ ಆಫರ್

Share This Article
Facebook Twitter Copy Link Print
Previous Article ಲೆಹಂಗಾದೊಳಗೆ ಕೈಹಾಕಿದ ‘ಮಿಸ್ಟರ್ ಬಚ್ಚನ್’! ಏನಿದು ಗಲಾಟೆ?
Next Article ಬೆಂಗಳೂರಲ್ಲಿ ಭಾರೀ ಮಳೆ; ಚಲಿಸುತ್ತಿರುವ ಆಟೋ ಮೇಲೆ ಬಿದ್ದ ಬೃಹತ್ ಮರ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?