Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸಗುಲ್ಲ ತಿಂದನೆಂದು ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದ ಪಾಪಿ!
ದೇಶ

ರಸಗುಲ್ಲ ತಿಂದನೆಂದು ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದ ಪಾಪಿ!

Share
1 Min Read
SHARE

ರಸಗುಲ್ಲ ತಿಂದ ಎಂಬ ಕಾರಣಕ್ಕೆ ಅಡುಗೆ ಕೆಲಸದವನೊಬ್ಬ ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದಿರುವ  ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಈ ಕ್ರೂರ ಕೃತ್ಯದಿಂದಾಗಿ 11 ವರ್ಷದ ಬಾಲಕ ತೀವ್ರವಾಗಿ ಸುಟ್ಟುಹೋಗಿದ್ದು, ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.

ಗೋಂಡಾ ಜಿಲ್ಲೆಯ ದುರ್ಜನ್‌ಪುರ ಮೂಲದ ಚಮನ್ ತನ್ನ ಅಜ್ಜಿಯ ಜೊತೆ ಬಸ್ತಿ ಜಿಲ್ಲೆಯ ಮಲೌಲಿ ಗೋಸಾಯಿ ಗ್ರಾಮದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮದುವೆಗೆ ತೆರಳಿದ್ದ. ಊಟದ ಕೌಂಟರ್‌ನಲ್ಲಿ ಬಾಲಕ ಪದೇ ಪದೇ ರಸಗುಲ್ಲ ಪಡೆಯುತ್ತಿದ್ದುದನ್ನು ಕಂಡು ಆಕ್ರೋಶಗೊಂಡ ಕ್ಯಾಟರಿಂಗ್ ಗುತ್ತಿಗೆದಾರ, ಮೊದಲು ಬೆದರಿಕೆ ಹಾಕಿದ್ದಾನೆ. ಆತನ ಬೆದರಿಕೆ ಮಾತನ್ನು ಬಾಲಕ ಕೇಳದಿದ್ದಾಗ, ಅತನನ್ನು ಎತ್ತಿ ಉರಿಯುವ ತಂದೂರಿ ಒಲೆಯ ಮೇಲೆ ಕೂರಿಸಿದ್ದಾನೆ. ಈ ವೇಳೆ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಸಮತೋಲನ ತಪ್ಪಿ ಒಲೆಯೊಳಗೆ ಬಿದ್ದಿದ್ದಾನೆ. ಮಗುವಿನ ಚೀರಾಟ ಕೇಳಿ ಓಡಿ ಬಂದ ಕುಟುಂಬಸ್ಥರು ಕೂಡಲೇ ಆತನನ್ನು ಹೊರತೆಗೆದಿದ್ದಾರೆ.

ಅಷ್ಟರಲ್ಲೇ ಬಾಲಕನ ಮುಖದಿಂದ ಸೊಂಟದವರೆಗೆ ದೇಹವು ತೀವ್ರವಾಗಿ ಸುಟ್ಟುಹೋಗಿತ್ತು. ಕೂಡಲೇ ಆತನನ್ನು ಅಯೋಧ್ಯೆಯ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋ ಮೆಡಿಕಲ್ ಕಾಲೇಜಿಗೆ ವರ್ಗಾಯಿಸಲಾಗಿದೆ.

ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಮಗುವಿನ ಮಾವ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದು, ಮಗುವಿನ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಓಯೋಗೆ ಹೋದ ವಿದ್ಯಾರ್ಥಿನಿ! ಮುಂದೇನಾಯ್ತು?

 

 

TAGGED:The sinner threw the boy into a burning tandoori oven for eating rasagulla!
Share This Article
Facebook Twitter Copy Link Print
Previous Article ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಓಯೋಗೆ ಹೋದ ವಿದ್ಯಾರ್ಥಿನಿ! ಮುಂದೇನಾಯ್ತು?
Next Article ಈ ನಂಬರ್‌ ಪ್ಲೇಟ್‌ ಹೊಂದಿರುವ ಕಾರು ಅಪಘಾತ ಆಗೋದು ಗ್ಯಾರಂಟಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?