Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 6 ತಿಂಗಳ ಹಿಂದೆ ಹೆಂಡತಿ ಸಾವು : ಎರಡನೇ ಮದುವೆಗಾಗಿ  ಹಸಮಣೆ ಏರಬೇಕಿದ್ದ ವೈದ್ಯನ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

6 ತಿಂಗಳ ಹಿಂದೆ ಹೆಂಡತಿ ಸಾವು : ಎರಡನೇ ಮದುವೆಗಾಗಿ  ಹಸಮಣೆ ಏರಬೇಕಿದ್ದ ವೈದ್ಯನ ಬರ್ಬರ ಹತ್ಯೆ

Share
1 Min Read
SHARE

newsics.com

ಎರಡನೇ ಮದುವೆಗಾಗಿ   ಹಾಸಮಣೆ ಏರಬೇಕಿದ್ದ ವರ ಇಂದು ಅನಾಥ ಶವವಾಗಿ ಬಿದ್ದಿದ್ದಾರೆ. ಆರು ತಿಂಗಳ ಹಿಂದಷ್ಟೆ ಪತ್ನಿಯ ಸಾವು ಸಂಭವಿಸಿತ್ತು. ಈ ಹಿನ್ನೆಲೆಯಲ್ಲೇ ಎರಡನೇ ಮದುವೆಗೆ ತಯಾರಾಗಿದ್ದ ವೈದ್ಯ ಹತ್ಯೆಯಾದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆ.ಹೆಚ್.ಬಿ. ಕಾಲೋನಿ ಬಳಿ ಘಟನೆ ನಡೆದಿದೆ. ಡಾ. ರಮೇಶ್ ಕಲಗುಟಕರ(51) ಕೊಲೆಯಾದವರು. 8 ತಿಂಗಳ ಹಿಂದೆ ಅವರ ಪತ್ನಿ ಮೃತಪಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಒಬ್ಬರು ವೈದ್ಯರಾಗಿದ್ದರೆ, ಮತ್ತೊಬ್ಬರು ಎಂಜಿನಿಯರಿಂಗ್ ಓದುತ್ತಿದ್ದಾರೆ. ಮನೆಯಲ್ಲಿ ವಾಸವಾಗಿದ್ದ ರಮೇಶ್ ಪತ್ನಿಯ ಸಹೋದರಿಯನ್ನು ಏಪ್ರಿಲ್ 20ರಂದು ಸೋಮವಾರ ಮದುವೆಯಾಗಬೇಕಿತ್ತು.

ಕೊಲೆಯಾದ ರಮೇಶ ಈ ಹಿಂದೆ ತಮ್ಮ ಪತ್ನಿಯ ಸಾವನ್ನು ಕಂಡು, ಇದೀಗ ಎರಡನೇ ಮದುವೆಗೆ ಸಜ್ಜಾಗಿದ್ದರು. ಆದರೆ ವಿಧಿಯ ಆಟ ಯಾರು ಬಲ್ಲವರು ಎಂಬಂತೆ ಯಮನ ಕುನಿಕೆಗೆ ಆಹಾರವಾಗಿದ್ದಾರೆ. ಅಲ್ಲದೇ ಅವರ ನಿರ್ಧಾರವೇ ಅವರನ್ನು ತಿಂದಿತಾ? ಎನ್ನುವ ಪ್ರಶ್ನೆ ಹಾಗೂ ಗಾಢ ಅನುಮಾನ ಹೊಗೆ ಆಡುತ್ತಿರುವುದಂತು ಸತ್ಯ ಎನ್ನಲಾಗಿದೆ. ಅಂದರೆ ಅವರು ತೆಗೆದುಕೊಂಡ ಇನ್ನೊಂದು ಮದುವೆ ನಿರ್ಧಾರವೇ ಆ ಕೊಲೆಗೆ ಕಾರಣವಾಯ್ತಾ ಎಂಬ ಶಂಕೆಯೂ ಇದೆ ಎನ್ನುವುದು ತಿಳಿದು ಬಂದಿದೆ.

ಅಲ್ಲದೇ ನಾಳೆಯೆ ಮತ್ತೊಂದು ಹಂತದ ಹೊಸ ಜೀವನಕ್ಕೆ ಕಾಲುಡಿತ್ತಿರುವ ಮನುಷ್ಯ ಇಂದೇ ಅಂತ್ಯ ಕಂಡಿರುವುದು ದುರಂತದಂತೆ ಕಾಣಿಸಿಕೊಂಡಿದೆ. ನಾಳೆ ಶಿರಸಿಯ ದೇವಸ್ಥಾನ ಒಂದರಲ್ಲಿ ರಮೇಶನ ಎರಡನೇ ಮದುವೆ ನಿಗದಿಯಾಗಿತ್ತು. ಮದುವೆಗೂ ಒಂದು ದಿನ ಮೊದಲೆ ವೈದ್ಯನ ಕೊಲೆಯಾಗಿದ್ದು, ಹಲವು ಅನುಮಾನಗಳಿಗೂ ಕಾರಣವಾಗಿದೆ.

ಘಟನಾ ಸ್ಥಳಕ್ಕೆ ಸಿಪಿಐ ಶಶಿಕಾಂತ್ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/04/20/gang-rape-of-girl-two-accused-arrested/

TAGGED:Wife died 6 months ago: Doctor who was about to marry for second time brutally murdered
Share This Article
Facebook Twitter Copy Link Print
Previous Article Relationship ಕಡಿಮೆ ಲೈಂಗಿಕ ಸಂಪರ್ಕ ಹೊಂದುವವರಲ್ಲಿ ಹತ್ತಾರು ಆರೋಗ್ಯ ಸಮಸ್ಯೆ!
Next Article ಬೈಕ್ ಸವಾರನ ಮೇಲೆ ಯುವತಿ ದಾಳಿ : ಪತಿಯ ರಕ್ಷಣೆಗೆ ನಿಂತ ಪತ್ನಿ : ವೈರಲ್ ವಿಡಿಯೋ ನೋಡಿ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?