Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೈದ್ಯರ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ ವ್ಯಕ್ತಿ
ಕರ್ನಾಟಕಪ್ರಮುಖ

ವೈದ್ಯರ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ ವ್ಯಕ್ತಿ

Share
2 Min Read
SHARE

ಡಾಕ್ಟರ್​​ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ವ್ಯಕ್ತಿಯೋರ್ವ ನರಳಿ ನರಳಿ ಪ್ರಾಣಬಿಟ್ಟಿದ್ದಾನೆ ಎಂದು ದೂರಲಾಗಿದ್ದು, ಇದು ಇಡೀ ವೈದ್ಯ ಲೋಕವೇ ತಲೆ ತಗ್ಗಿಸುವಂತಹ ಅಮಾನವೀಯ ಘಟನೆ ಎಂಬ ಮಾತುಗಳು ಕೇಳಿಬಂದಿವೆ.

ಹೌದು, ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದ 45 ವರ್ಷದ ಶಾ ನವಾಜ್ ಎಂಬ ವ್ಯಕ್ತಿ ಮರ್ಮಾಂಗದಲ್ಲಿ ಗಡ್ಡೆ ಬೆಳೆದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದೂವರೆ ತಿಂಗಳ ಹಿಂದೆ ಆಸ್ಪತ್ರೆ ಎಮರ್ಜೆನ್ಸಿ ವಿಭಾಗಕ್ಕೆ ಅವರನ್ನು ಎಡ್ಮಿಟ್​​ ಮಾಡಿಕೊಳ್ಳಲಾಗಿತ್ತು. ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಹೇಳಿದ್ದು, ಬಳಿಕ ಚಿಕಿತ್ಸೆಗಾಗಿ ಆತನ ಮರ್ಮಾಂಗವನ್ನು ಆಸ್ಪತ್ರೆ ಸಿಬ್ಬಂದಿ ಕೊಯ್ದಿದ್ದರು. ಅದಾದ ಕೆಲ ದಿನಗಳ ಬಳಿಕ ಪ್ಲಾಸ್ಟಿಕ್ ಸರ್ಜರಿ ವಿಭಾಗಕ್ಕೆ ಹೋಗುವಂತೆ ತಿಳಿಸಿದ್ದರು. ಆದರೆ ಗಾಯ ಇನ್ನೂ ಆರಿಲ್ಲ ಎಂದು ಈ ವೇಳೆ ಸರ್ಜರಿ ವಿಭಾಗ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ. ಆಪರೇಷನ್ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಿಬ್ಬಂದಿ ಸಮನ್ವಯತೆ ಕೊರತೆ ಕಾರಣ ರೋಗಿ ಗಂಭೀರ ಸ್ಥಿತಿಯಲ್ಲಿ ಇರುವಾಗಲೇ ಡಿಸ್ಚಾರ್ಜ್ ಆಗುವಂತೆ ಒತ್ತಡ ಹೇರಲಾಗಿದೆ. ಕೊನೆಗೆ ಕೊಯ್ದಿದ್ದ ಮರ್ಮಾಂಗಕ್ಕೆ ಹೊಲಿಗೆ ಕೂಡ ಮಾಡದೇ ಸಿಬ್ಬಂದಿ ಕಳುಹಿಸಿರುವ ಆರೋಪ ಕೇಳಿಬಂದಿದೆ.

ಪತಿ ಜೊತೆ ಫುಟ್​​ಪಾತ್​​ನಲ್ಲೇ 3 ದಿನ ಕಳೆದ ಪತ್ನಿ

ಎಷ್ಟೇ ಅಂಗಲಾಚಿದರೂ ಆಸ್ಪತ್ರೆ ಸಿಬ್ಬಂದಿ ಮತ್ತೆ ಅಡ್ಮಿಟ್ ಮಾಡಿಕೊಳ್ಳದ ಕಾರಣ ಕೊನೆಗೆ 3 ದಿನ ಫುಟ್​​ಪಾತ್​​ನಲ್ಲೇ ರೋಗಿ ಪತಿಯನ್ನು ಮಡದಿ ಇಟ್ಟುಕೊಂಡಿದ್ದರು. ಮರ್ಮಾಂಗದಿಂದ ರಕ್ತ ಸುರಿಯುತ್ತಲೇ ಇದ್ದರೂ ಹೊಲಿಗೆ ಕೂಡ ಮಾಡದೇ ನಿರ್ಲಕ್ಷ್ಯ ತೋರಿದ ಕಾರಣ ಕೊನೆಗೆ ಮರ್ಮಾಂಗದ ಭಾದೆ ತಾಳಲಾರದೆ ನವಾಜ್ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ. ನವಾಜ್​​ರನ್ನೇ ನಂಬಿಕೊಂಡಿದ್ದ ಹೆಂಡತಿ ಹಾಗೂ ನಾಲ್ಕು ಮಂದಿ ಮಕ್ಕಳು ಘಟನೆಯಿಂದ ಬೀದಿಗೆ ಬಿದ್ದಿದ್ದು, ಮನೆಗೆ ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.

ಕ್ರಮದ ಭರವಸೆ

ವೈದ್ಯರ ನಿರ್ಲಕ್ಷ್ಯ ಆರೋಪದ ಬಗ್ಗೆ ತಜ್ಞರ ಸಮಿತಿ ನೇಮಿಸಿದ್ದು, ಸಮಿತಿ ವರದಿಯ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳೋದಾಗಿ ಟಿವಿ9ಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ದೀಪಕ್ ಮಾಹಿತಿ ನೀಡಿದ್ದಾರೆ. ನವಾಜ್ ಮೃತಪಟ್ಟ ಬಗ್ಗೆ ಅವರ ಪೋಷಕರು ನನಗೆ ಮಾಹಿತಿ ನೀಡಿದ್ದಾರೆ. ಬಲವಂತವಾಗಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಆರೋಪ ಮಾಡಿದ್ದು, ಚಿಂತನಜನಕ ಸ್ಥಿತಿಯಲ್ಲೂ ರೋಗಿಗೆ ಚಿಕಿತ್ಸೆ ಮುಂದುವರೆಸಿಲ್ಲ ಎಂದು ಹೇಳುತ್ತಿದ್ದಾರೆ. ವೈದ್ಯರ ತಪ್ಪಿನಿಂದಾಗಿ ಸಾವು ಆಗಿದ್ದರೆ ಖಂಡಿತ ಕ್ರಮ ಆಗುತ್ತೆ ಎಂದು ತಿಳಿಸಿದ್ದಾರೆ.

ಮೋದಿ ನೀಡಿದ 10 ರೂ. ನೋಟಿಗೆ ಭಾರಿ ಡಿಮ್ಯಾಂಡ್

TAGGED:A man who could not bear the pain of heartbreak and died due to doctor's negligence
Share This Article
Facebook Twitter Copy Link Print
Previous Article ಮೋದಿ ನೀಡಿದ 10 ರೂ. ನೋಟಿಗೆ ಭಾರಿ ಡಿಮ್ಯಾಂಡ್
Next Article ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?