Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Heat Stroke ಬಿಸಿಲ ಬೇಗೆಗೆ ಕಂಗೆಟ್ಟ ರಾಜ್ಯದ ಜನ : ಹೀಟ್ ಸ್ಟ್ರೋಕ್ ಗೆ ಅಂಗಾಂಗ ವೈಫಲ್ಯದ ಆತಂಕ
ಕರ್ನಾಟಕಆರೋಗ್ಯಪ್ರಮುಖ

Heat Stroke ಬಿಸಿಲ ಬೇಗೆಗೆ ಕಂಗೆಟ್ಟ ರಾಜ್ಯದ ಜನ : ಹೀಟ್ ಸ್ಟ್ರೋಕ್ ಗೆ ಅಂಗಾಂಗ ವೈಫಲ್ಯದ ಆತಂಕ

Share
1 Min Read
SHARE

newsics.com

ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ. ದಿನದಿಂದ ದಿನಕ್ಕೆ ತಾಪಮಾನ  ಏರಿಕೆ ಆಗುತ್ತಿದೆ. ನೆತ್ತಿ ಸುಡುವ ರಣ ಬಿಸಿಲಿಗೆ ಜನರು ಕಂಗಾಲಾಗಿ ಹೋಗಿದ್ದಾರೆ. ಸಾರ್ವಜನಿಕರಲ್ಲಿ ‘ಹೀಟ್ ಸ್ಟ್ರೋಕ್’ (ಬಿಸಿಲು ಘಾತ) ಮತ್ತು ಅಂಗಾಂಗ ವೈಫಲ್ಯದ ಆತಂಕವಾಗಿದೆ. ಪ್ರಮುಖವಾಗಿ ಮಕ್ಕಳು ಹಾಗೂ ಹಿರಿಯ ನಾಗರಿಕರ ಮೇಲೆ ಇದು ಗಂಭೀರ ಪರಿಣಾಮ ಬೀರುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ವೈದ್ಯರು ಸೂಚಿಸಿದ್ದಾರೆ.

 

ಮಕ್ಕಳಲ್ಲಿ ಹೈಪರ್ಥರ್ಮಿಯಾ

ಮಕ್ಕಳ ಶಾರೀರಿಕ ರಚನೆಯಿಂದಾಗಿ ಅವರು ಬೇಗನೆ ಬಿಸಿಗೆ ತುತ್ತಾಗುತ್ತಾರೆ. ಅವರ ಬೆವರಿನ ಗ್ರಂಥಿಗಳು ಪೂರ್ಣ ಪ್ರಮಾಣದಲ್ಲಿ ವಿಕಸನಗೊಳ್ಳದ ಕಾರಣ, ದೇಹವನ್ನು ತಂಪುಗೊಳಿಸುವ ಪ್ರಕ್ರಿಯೆ ನಿಧಾನವಾಗಿರುತ್ತದೆ. ಇದು ತಕ್ಷಣವೇ ‘ಹೀಟ್ ಸ್ಟ್ರೋಕ್’ ಆಗಿ ಬದಲಾಗುವ ಸಾಧ್ಯತೆ ಇರುತ್ತದೆ.

 

ಹಿರಿಯರಲ್ಲಿ ಹೃದಯದ ಒತ್ತಡ

ಬಿಸಿಲಿನ ತಾಪದಿಂದಾಗಿ ರಕ್ತವು ಆಂತರಿಕ ಅಂಗಗಳಿಂದ ಚರ್ಮದ ಕಡೆಗೆ ಹರಿಯಲು ಪ್ರಯತ್ನಿಸುತ್ತದೆ (ಪೆರಿಫೆರಲ್ ವಾಸೋಡಿಲೇಷನ್). ಇದರಿಂದ ಹೃದಯದ ಮೇಲೆ ಒತ್ತಡ ಹೆಚ್ಚಾಗಿ, ಈಗಾಗಲೇ ರಕ್ತದೊತ್ತಡ ಅಥವಾ ಮಧುಮೇಹ ಇರುವವರಲ್ಲಿ ಕಿಡ್ನಿ ವೈಫಲ್ಯ ಅಥವಾ ‘ಸೈಲೆಂಟ್ ಹಾರ್ಟ್ ಅಟ್ಯಾಕ್’ ಸಂಭವಿಸುವ ಅಪಾಯವಿರುತ್ತದೆ.

 

ಬಿಸಿಲಿನ ಬೇಗೆಯಿಂದ ಪಾರಾಗಲು ವ್ಯಾಯಾಮದ ಕ್ರಮದಲ್ಲಿ ಈ ಕೆಳಗಿನ ಬದಲಾವಣೆ ಮಾಡಿಕೊಳ್ಳಲು ಸೂಚಿಸಲಾಗಿದೆ:

ನಿಮ್ಮ ಬೆಳಗಿನ ನಡಿಗೆಯನ್ನು ಸೂರ್ಯೋದಯಕ್ಕಿಂತ ಮುಂಚೆಯೇ ಪೂರ್ಣಗೊಳಿಸಿ.

ಹಿರಿಯರು ಮತ್ತು ಮಕ್ಕಳು ಚೆನ್ನಾಗಿ ಗಾಳಿ ಮತ್ತು ನೆರಳಿರುವ ಸ್ಥಳದಲ್ಲಿರಬೇಕು.

ದೇಹವನ್ನು ತಂಪಾಗಿರಿಸಲು ಒದ್ದೆ ಬಟ್ಟೆ ಅಥವಾ ಎಸಿ ಸೌಲಭ್ಯವಿದ್ದರೆ ಅದರ ಬಳಕೆ ಮಾಡುವುದು ಉತ್ತಮ.

 

ಮುನ್ನೆಚ್ಚರಿಕೆ ಮತ್ತು ಪರಿಹಾರಗಳು

ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ವೈದ್ಯರು ನೀಡಿರುವ ಪ್ರಮುಖ ಸಲಹೆಗಳು ಇಲ್ಲಿವೆ:

ಸತತ ನೀರು ಕುಡಿಯಿರಿ: ಸಕ್ಕರೆಯುಕ್ತ ಪಾನೀಯಗಳಿಗಿಂತ ಹೆಚ್ಚಾಗಿ ನೀರು ಕುಡಿಯುವುದು ಉತ್ತಮ.

ಪಾನೀಯಗಳ ಆಯ್ಕೆ: ಕಾರ್ಬೋನೇಟೆಡ್ ಅಥವಾ ಅತಿಯಾದ ಸಕ್ಕರೆಯುಕ್ತ ಪಾನೀಯಗಳನ್ನು ತಪ್ಪಿಸಿ. ಬದಲಾಗಿ ಓ.ಆರ್.ಎಸ್ ಅಥವಾ ಮಜ್ಜಿಗೆಯನ್ನು ಸೇವಿಸಿ.

ತಾಜಾ ಆಹಾರ: ಆಹಾರ ತಯಾರಿಸಿದ ತಕ್ಷಣವೇ ಸೇವಿಸುವುದು ಉತ್ತಮ. ರಸ್ತೆ ಬದಿಯ ಕತ್ತರಿಸಿದ ಹಣ್ಣುಗಳು ಅಥವಾ ಸಲಾಡ್ಗಳನ್ನು ಸೇವಿಸಬೇಡಿ, ಏಕೆಂದರೆ ಇವುಗಳಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ.

https://www.newsics.com/2026/04/23/big-fight-between-ott-giants-for-toxic/

TAGGED:People of the state are suffering from heatstroke: Fears of organ failure due to heatstroke
Share This Article
Facebook Twitter Copy Link Print
Previous Article Toxic Movie Digital Rights ಟಾಕ್ಸಿಕ್ ಗಾಗಿ ಒಟಿಟಿ ದಿಗ್ಗಜರ ನಡುವೆ ಬಿಗ್ ಫೈಟ್!
Next Article ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?