Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Metro ಬೆಂಗಳೂರು ಟ್ರಾಫಿಕ್‌ಗೆ ಕಡಿವಾಣ ಹಾಕಲು ಖಾಸಗಿ ಕಂಪನಿ ಹೊಸ ಪ್ಲಾನ್ : ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ!
ಕರ್ನಾಟಕಪ್ರಮುಖ

Bengaluru Metro ಬೆಂಗಳೂರು ಟ್ರಾಫಿಕ್‌ಗೆ ಕಡಿವಾಣ ಹಾಕಲು ಖಾಸಗಿ ಕಂಪನಿ ಹೊಸ ಪ್ಲಾನ್ : ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ!

Share
1 Min Read
SHARE

newsics.com

ಬೆಂಗಳೂರು : ರಾಜಧಾನಿ ಟ್ರಾಫಿಕ್  ಅಂದ್ರೆ ಬಹುತೇಕರಿಂದ ಹೆಬ್ಬಾಳ ಜಾಮ್​, ಜಾಮ್​ ನೆನಪಾಗುತ್ತೆ. ವರ್ಷದಿಂದ ವರ್ಷಕ್ಕೆ ಟ್ರಾಫಿಕ್​ ಜಂಜಾಟ ಸಿಟಿ ಮಂದಿಯನ್ನ ಕಂಗಾಲಾಗಿಸಿದೆ. ದೇಶದಲ್ಲಿ ಮಾತ್ರವಲ್ಲ, ವಿಶ್ವಮಟ್ಟದಲ್ಲೇ ದೊಡ್ಡಮಟ್ಟದಲ್ಲಿ ಸದ್ದು ಮಾಡ್ತಿದೆ. ಅದರಲ್ಲೂ ವೀಕೆಂಡ್ , ಸಾಲು ಸಾಲು ರಜೆಗಳು ಇದ್ರೆ ಸಾಕು ಪ್ರಮುಖ ರಸ್ತೆಗಳು ತುಂಬಿ ತುಳುಕ್ತಾವೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈಗ ಖಾಸಗಿ ಕಂಪನಿಗಳು ವಿನೂತನ ಹಾದಿ ಹಿಡಿದಿದ್ದು, ಬಯೋಕಾನ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಕೊಡುಗೆ ಪ್ರಕಟಿಸಿದೆ.

https://youtube.com/shorts/7P5j592ICRU?si=brWLJ4hEetaflYiu

ನಗರದ ಟ್ರಾಫಿಕ್ ಕಡಿಮೆ ಮಾಡಲು ಮತ್ತು ಉದ್ಯೋಗಿಗಳು ಸರಿಯಾದ ಸಮಯಕ್ಕೆ ಕಚೇರಿ ತಲುಪಲು ನೆರವಾಗುವಂತೆ ಬಯೋಕಾನ್ ಸಂಸ್ಥೆ ಟೆಕ್ಕಿಗಳಿಗೆ ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಬಳಸಲು ಸೂಚಿಸಿದೆ.

ವಾರದಲ್ಲಿ ಕನಿಷ್ಠ ಎರಡು ದಿನ ಸಾರ್ವಜನಿಕ ಸಾರಿಗೆ ಬಳಸುವ ಉದ್ಯೋಗಿಗಳಿಗೆ ಸಂಬಳದ ಜೊತೆಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಮೊದಲ ಹಂತದಲ್ಲಿ ಒಂದು ಸಾವಿರ ಉದ್ಯೋಗಿಗಳಿಗೆ ಪ್ರತಿ ತಿಂಗಳು 2,000 ರೂಪಾಯಿಗಳ ಮೆಟ್ರೋ ಪಾಸ್ ಅಥವಾ ಇನ್ಸೆಂಟಿವ್ ನೀಡಲು ಸಂಸ್ಥೆ ನಿರ್ಧರಿಸಿದೆ.

ಈ ಕುರಿತು ಮಾತನಾಡಿರುವ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರು, ‘ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ ಹಳದಿ ಮಾರ್ಗ  ಮೆಟ್ರೋ ಸಂಚಾರದಿಂದ ಈ ಭಾಗದಲ್ಲಿ ಟ್ರಾಫಿಕ್ ಒತ್ತಡ ಗಣನೀಯವಾಗಿ ಕಡಿಮೆಯಾಗಲಿದೆ. ನಮ್ಮ ಸಂಸ್ಥೆಯ ಈ ನಿರ್ಧಾರವನ್ನು ನೋಡಿ ಇತರ ಐಟಿ-ಬಿಟಿ ಕಂಪನಿಗಳು ಕೂಡ ತಮ್ಮ ಉದ್ಯೋಗಿಗಳಿಗೆ ಇಂತಹ ಸೌಲಭ್ಯ ನೀಡಲು ಮುಂದೆ ಬರಬಹುದು’ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

https://www.newsics.com/2026/04/24/not-pavithra-gowda-not-renukaswamy-this-is-the-indirect-reason-why-darshan-went-to-jail/

TAGGED:000 per month!Private company's new plan to curb Bengaluru traffic: Employees who use the metro will get Rs 2
Share This Article
Facebook Twitter Copy Link Print
Previous Article Actor Darshan ಪವಿತ್ರಾ ಗೌಡ ಅಲ್ಲ.. ರೇಣುಕಾಸ್ವಾಮಿನೂ ಅಲ್ಲ..! ದರ್ಶನ್ ಜೈಲು ಸೇರಲು ಇವನೇ ಪರೋಕ್ಷ ಕಾರಣ
Next Article ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?