Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಆನ್‌ಲೈನ್ ಗೇಮ್‌ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ನಡೆದಿದೆ.

 

‘ಫ್ರೀಫೈರ್’ ಗೇಮ್‌ಗೆ ಅತಿಯಾಗಿ ಅಡಿಕ್ಟ್ ಆಗಿದ್ದ ಸಮರ್ಥ್ ಎಂಬ ಬಾಲಕನೇ ಈ ಅತಿರೇಕದ ನಿರ್ಧಾರಕ್ಕೆ ಶರಣಾದ ದುರ್ದೈವಿ ಎಂದು ತಿಳಿದು ಬಂದಿದೆ.

ಗೇಮ್ ಅಡಿಕ್ಷನ್: ಸಮರ್ಥ್ ಕಳೆದ ಕೆಲವು ದಿನಗಳಿಂದ ಸತತವಾಗಿ ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್‌ಗಳನ್ನು ಆಡುತ್ತಿದ್ದ. ಗುರುವಾರ ರಾತ್ರಿಯೂ ಗೇಮ್ ಆಡುವುದರಲ್ಲಿ ಮಗ್ನನಾಗಿದ್ದಾಗ ತಾಯಿ ಆತನಿಗೆ ಬುದ್ಧಿವಾದ ಹೇಳಿದ್ದಾರೆ.

ತಕ್ಷಣದ ನಿರ್ಧಾರ : “ಮೊಬೈಲ್ ಸಾಕು ಮಾಡಿ ಓದಿಕೊಳ್ಳುವತ್ತ ಗಮನ ಹರಿಸು” ಎಂದು ಹೇಳಿದ ತಾಯಿ ಆತನ ಕೈಲಿದ್ದ ಫೋನ್ ಕಿತ್ತುಕೊಂಡಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಬಾಲಕ, ತಕ್ಷಣ ತನ್ನ ಕೋಣೆಗೆ ಹೋಗಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾನೆ.

ದೃಶ್ಯ ಕಂಡು ಪೋಷಕರು ಶಾಕ್: ಸುಮಾರು 15-20 ನಿಮಿಷಗಳಾದರೂ ಮಗ ಹೊರಗೆ ಬಾರದಿದ್ದಾಗ ಆತಂಕಗೊಂಡ ತಂದೆ ಕಿಟಕಿಯಿಂದ ಇಣುಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಬಾಲಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಪೊಲೀಸ್ ಕಮಿಷನರ್ ಸಲಹೆ

ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ: ಮಕ್ಕಳು ಅಡಿಕ್ಷನ್‌ಗೆ ಒಳಗಾಗಿದ್ದರೆ ತಕ್ಷಣವೇ ಮೊಬೈಲ್ ಕಿತ್ತುಕೊಳ್ಳುವ ಬದಲು, ನಿಧಾನವಾಗಿ ಅದರಿಂದ ಹೊರಬರುವಂತೆ ಮಾಡಬೇಕು. ವ್ಯಸನ ಹೆಚ್ಚಾಗಿದ್ದರೆ ಶಿಕ್ಷಕರು ಅಥವಾ ಮಕ್ಕಳ ತಜ್ಞರ ಜೊತೆ ಸಮಾಲೋಚನೆ ನಡೆಸಿ. ಮೊಬೈಲ್ ಅನ್ನು ಜ್ಞಾನಾರ್ಜನೆ ಅಥವಾ ಹೊಸ ಕೌಶಲ್ಯ ಕಲಿಯಲು ಬಳಸುವಂತೆ ಪ್ರೇರೇಪಿಸಿ.

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

TAGGED:14-year-old commits suicide after mother gives him advice!
Share This Article
Facebook Twitter Copy Link Print
Previous Article ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು
Next Article Rare love story ಜಾತಿ ಮೀರಿದ, ಅಪರೂಪದ ಲವ್ ಮ್ಯಾರೇಜ್

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?