Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Elephant attack ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಸಂಗಮದಲ್ಲಿ‌ ದಾಳಿ ಮಾಡಿದ ಆನೆ ಇದೇನಾ?
Uncategorizedಕರ್ನಾಟಕಪ್ರಮುಖ

Elephant attack ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಸಂಗಮದಲ್ಲಿ‌ ದಾಳಿ ಮಾಡಿದ ಆನೆ ಇದೇನಾ?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಕನಕಪುರದ ಪ್ರವಾಸಿ ಸ್ಥಳ ಸಂಗಮದಲ್ಲಿ ಮಹಿಳೆಯೋರ್ವರ ಮೇಲೆ ಕಾಡಾನೆ ಇತ್ತೀಚೆಗಷ್ಟೇ ದಾಳಿ ನಡೆಸಿತ್ತು. ಏಕಾಏಕಿ ಬಂದ ಕಾಡಾನೆ ಕಂಡು ಪ್ರಾಣ ಭೀತಿಯಿಂದ ಜನರು ದಿಕ್ಕಾಪಾಲಾಗಿ ಓಡುವ ವಿಡಿಯೋ ವೈರಲ್​​ ಆಗಿತ್ತು.

ಇದರ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ‌ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ವ್ಯಕ್ತಿಯೊಬ್ಬರ ಬಲಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕರಿಗುಂಡ(55) ಎಂಬುವರು ಮೃತಪಟ್ಟಿದ್ದಾರೆ.

ಸಂಗಮ ಅರಣ್ಯ ವಲಯ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕರಿಗುಂಡ ಅವರ ಮೃತದೇಹವನ್ನು ಕನಕಪುರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೆಕ್ಕೆಜೋಳ ಬೆಳೆ ನಾಶಪಡಿಸಿದ ಒಂಟಿ ಸಲಗ
ಇನ್ನು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕಾಲೋನಿಯ ನಾಗಪಟ್ಟಣ ಬಳಿ ಕಾಡಾನೆ ಹಾವಳಿಯಿಂದ ಮಹೇಶ್ ಎಂಬುವರಿಗೆ ಸೇರಿದ ಬೆಳೆ ಹಾನಿಯಾಗಿದೆ.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಅಂಟಿಕೊಂಡಂತಿರುವ ನಾಗಪಟ್ಟಣ ಗ್ರಾಮಕ್ಕೆ ಲಗ್ಗೆ ಇಟ್ಟ ಒಂಟಿ ಸಲಗ ಮೆಕ್ಕೆಜೋಳ ಬೆಳೆಯನ್ನ ಸಂಪೂರ್ಣ ನಾಶ ಮಾಡಿ ತೆರಳಿದೆ.

ಕೆರೆಯಲ್ಲಿ ಕಂಡ ಕಾಡಾನೆಗಳ ಹಿಂಡು
ಮತ್ತೊಂದೆಡೆ ಹನೂರು ತಾಲೂಕಿನ ಪಿಜಿ ಪಾಳ್ಯದಲ್ಲಿ ಮರಿಗಳ ಜೊತೆ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ತನ್ನ ಮರಿಗಳ ಜೊತೆ ಕೆರೆಯ ನೀರಿಗಿಳಿದಿರುವ 10ಕ್ಕೂ ಹೆಚ್ಚು ಆನೆಗಳು, ಗಂಟಗಟ್ಟಲೆ ಕೆರೆಯಲ್ಲೆ ರಿಲ್ಯಾಕ್ಸ್ ಮಾಡಿರುವ ದೃಶ್ಯ ಕಂಡುಬಂದಿದೆ.

ಮದುವೆ ಆಗದೇ ಮಗು ಮಾಡಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದ ನಿತ್ಯಾ ಮೆನನ್

ಶೂಟಿಂಗ್ ಮುಗಿದ ಮೇಲೆ ನಟ-ನಟಿಯರು ಬಟ್ಟೆಗಳನ್ನು ಏನ್ ಮಾಡ್ತಾರೆ?

ಚಿಕಿತ್ಸಾ ವೆಚ್ಚ ಏರಿಕೆಯಿಂದ ಆಸ್ಪತ್ರೆಗೆ ಸೇರುವವರ ಸಂಖ್ಯೆ ಕುಸಿತ: ವರದಿಯಿಂದ ಮಾಹಿತಿ ಬಹಿರಂಗ

TAGGED:Man killed in wild elephant attack: Was this the elephant that attacked in Sangama?
Share This Article
Facebook Twitter Copy Link Print
Previous Article ರಷ್ಯಾ ಅಧ್ಯಕ್ಷ ಪುಟಿನ್ ಜೀವಿತಾವಧಿ 150 ವರ್ಷಕ್ಕೆ ವಿಸ್ತರಿಸಲು ಸಂಜೀವಿನಿ ಕಂಡು ಹಿಡಿದ ವಿಜ್ಞಾನಿಗಳು.!
Next Article ಪತಿ ಪತ್ನಿಯರು ಈ ಸರಳ ಸೂತ್ರ ಪಾಲಿಸಿದರೆ ದಾಂಪತ್ಯ ಜೀವನ ಹಾಲು-ಜೇನಿನಂತೆ ಇರುತ್ತೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?