Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ: ಪ್ರಿಯಾಂಕ್ ಖರ್ಗೆ
Uncategorized

ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ: ಪ್ರಿಯಾಂಕ್ ಖರ್ಗೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯವು ಹಲವು ವರ್ಷಗಳ ನಂತರ ಹೀಟ್ ವೇವ್‌ ಬಿಸಿ ಅನುಭವಿಸುತ್ತಿದೆ. ಇದರ ಪರಿಣಾಮ ಕೊಳವೆಬಾವಿ, ಅಣೆಕಟ್ಟುಗಳಲ್ಲಿ ನೀರು ಕಡಿಮೆಯಾಗಿದೆ. ಮುಂದಿನ ಎರಡು ತಿಂಗಳಲ್ಲಿ ರಾಜ್ಯ ನೀರಿನ ಸಮಸ್ಯೆ ಎದುರಿಸಬಹುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ.
ಅಲ್ಲದೆ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಜಿಲ್ಲಾಮಟ್ಟದಲ್ಲಿ ಸಮಸ್ಯೆ ಮೇಲೆ ನಿಗಾವಹಿಸಿ ಪರಿಹಾರ ನೀಡಲು ಶಾಸಕರ ಅಧ್ಯಕ್ಷತೆಯ ಟಾಸ್ಕ್‌ಫೋರ್ಸ್‌ ಕೆಲಸ ಮಾಡಲಿದೆ ಎಂದು ತಿಳಿಸಿದರು.

ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತ ಕ್ರಮ
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ವರ್ಷಗಳ ನಂತರ ಹೀಟ್‌ ವೇವ್‌ನ ಅನುಭವ ಆಗುತ್ತಿದೆ. ಇದರಿಂದ ರಕ್ಷಣೆಗಾಗಿ ಆರೋಗ್ಯ ಇಲಾಖೆಯಿಂದ ಎಸ್‌ಒಪಿ ಪ್ರಕಟಿಸಲಾಗಿದೆ. ಅದರ ಜತೆಗೆ ಕೊಳವೆಬಾವಿ, ಅಣೆಕಟ್ಟುಗಳಲ್ಲಿ ನೀರು ಕಡಿಮೆಯಾಗುತ್ತಿದೆ. ಮುಂದಿನ ಎರಡು ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸಭೆ ನಡೆಸಿದ್ದಾರೆ. ನೀರಿನ ಸಮಸ್ಯೆ ಎದುರಾಗದಂತೆ ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸೂಚನೆ ನೀಡಿದ್ದಾರೆ ಎಂದರು.

ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ

TAGGED:State faces water crisis for next two months: Priyank Kharge
Share This Article
Facebook Twitter Copy Link Print
Previous Article ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ
Next Article ಟ್ರಂಪ್ ಕೊಲೆಗೆ ಮುಂದಾದ ಆರೋಪಿ ಅರೆಸ್ಟ್; ಪೆನ್ ಹಿಡಿದಿದ್ದ ಶಿಕ್ಷಕ ಗನ್​ ಹಿಡಿದಿದ್ಯಾಕೆ?

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?