Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಜೆಪಿ ಜೊತೆ ರಾಘವ್ ಚಡ್ಡಾ ಸೇರಿ 7 ಆಪ್ ಸಂಸದರ ವಿಲೀನವನ್ನು ಅಂಗೀಕರಿಸಿದ ರಾಜ್ಯಸಭೆ
ಪ್ರಮುಖ

ಬಿಜೆಪಿ ಜೊತೆ ರಾಘವ್ ಚಡ್ಡಾ ಸೇರಿ 7 ಆಪ್ ಸಂಸದರ ವಿಲೀನವನ್ನು ಅಂಗೀಕರಿಸಿದ ರಾಜ್ಯಸಭೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಘವ್ ಚಡ್ಡಾ  ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಇತರ 6 ಸಂಸದರು ಭಾರತೀಯ ಜನತಾ ಪಕ್ಷ (ಬಿಜೆಪಿ)ದೊಂದಿಗೆ ವಿಲೀನಗೊಳ್ಳಲು ಮಾಡಿದ ಮನವಿಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಈ ಮೂಲಕ ಮೇಲ್ಮನೆಯ ಸದಸ್ಯರ ಪಟ್ಟಿಯನ್ನು ನವೀಕರಿಸಲಾಗಿದೆ.

ಈ ವಿಲೀನದೊಂದಿಗೆ, ಬಿಜೆಪಿಯ ಬಲ 113ಕ್ಕೆ ಏರಿತು. ಹಾಗೇ, ಎನ್‌ಡಿಎ ರಾಜ್ಯಸಭೆಯಲ್ಲಿ 140 ಸ್ಥಾನಗಳನ್ನು ದಾಟಿದೆ. ಈ ವಿಲೀನದ ಬಳಿಕ ಆಮ್ ಆದ್ಮಿ ಪಕ್ಷದ ಬಲ 3ಕ್ಕೆ ಇಳಿದಿದೆ.

ರಾಘವ್ ಚಡ್ಡಾ ಜೊತೆಗೆ, ಹರ್ಭಜನ್ ಸಿಂಗ್, ರಾಜೇಂದ್ರ ಗುಪ್ತಾ, ವಿಕ್ರಮಜಿತ್ ಸಿಂಗ್ ಸಾಹ್ನಿ, ಸ್ವಾತಿ ಮಲಿವಾಲ್, ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ಈ ವಿಲೀನದ ನಂತರ 7 ಸಂಸದರು ರಾಜ್ಯಸಭಾ ಅಧ್ಯಕ್ಷರನ್ನು ತಮ್ಮನ್ನು ಬಿಜೆಪಿ ಸಂಸದರೆಂದು ಪರಿಗಣಿಸುವಂತೆ ಮನವಿ ಮಾಡಿದ್ದರು. ಅದನ್ನು ಈಗ ಅಂಗೀಕರಿಸಲಾಗಿದೆ.

ಶವಪೆಟ್ಟಿಗೆ ಎದುರು ಭರ್ಜರಿ ಡಾನ್ಸ್! ಇದ್ಯಾಕೆ ಹೀಗೆ? ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ, ವಿಡಿಯೋ ನೋಡಿ

TAGGED:Rajya Sabha approves merger of 7 AAP MPs including Raghav Chadha with BJP
Share This Article
Facebook Twitter Copy Link Print
Previous Article ಶವಪೆಟ್ಟಿಗೆ ಎದುರು ಭರ್ಜರಿ ಡಾನ್ಸ್! ಇದ್ಯಾಕೆ ಹೀಗೆ? ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ, ವಿಡಿಯೋ ನೋಡಿ
Next Article ಗೋಲ್‌ಗಪ್ಪಾ ತಿಂದು 7 ವರ್ಷದ ಬಾಲಕ ಸಾವು; 18 ಮಂದಿ ಆಸ್ಪತ್ರೆಗೆ ದಾಖಲು

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

1 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?