Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > own mother for the sake of wealth ನಿಧಿಯಾಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಮಗ! ಮಾಟಗಾರ ಪರಾರಿ, ಪುತ್ರನ ಬಂಧನ
ಕರ್ನಾಟಕಪ್ರಮುಖ

own mother for the sake of wealth ನಿಧಿಯಾಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಮಗ! ಮಾಟಗಾರ ಪರಾರಿ, ಪುತ್ರನ ಬಂಧನ

Share
1 Min Read
SHARE

newsics.com/ನ್ಯೂಸಿಕ್ಸ್

ಚಾಮರಾಜನಗರ: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ (ಮೇ 1) ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತೆಂದು ಸ್ಕೆಚ್ ಹಾಕಿದ್ದ ಕೊಂಡಯ್ಯನ ಮಾದಶೆಟ್ಟಿ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ.

ಶುಕ್ರವಾರ ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು ಲಿಂಬೆಹಣ್ಣು, ಅರಿಶಿನ ಕುಂಕುಮ ಹಾಗೂ ಕಳಸವಿಟ್ಟು ಪೂಜೆ ಮಾಡಿದ್ದ.

ಈ ಬಗ್ಗೆ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮನೆಗೆ ಪೊಲೀಸರು ಬರ್ತಿದ್ದಂತೆ ಮಾಟಗಾರ ಎಸ್ಕೇಪ್ ಆಗಿದ್ದು, ಮಾದಶೆಟ್ಟಿಯನ್ನು ಬಂಧಿಸಲಾಗಿದೆ. ನಿಧಿಗಾಗಿ ಮಾಟ ಮಾಡಿದ ವಿಚಾರ ತಿಳಿದು ಸಾಗಡೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ :ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಹಿರಂಗ

Cricketers Arrest: ಬಾತ್ರೂಮ್‌ನಲ್ಲಿ ಮಹಿಳೆ ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ : ಇಬ್ಬರು ಕ್ರಿಕೆಟಿಗರ ಬಂಧನ

ನೊಂದ ಮಹಿಳೆಯರೇ ಈತನ ಟಾರ್ಗೆಟ್: ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಅರೆಸ್ಟ್

 

TAGGED:son arrestedSon was about to sacrifice his own mother for the sake of wealth! Witch doctor escapes
Share This Article
Facebook Twitter Copy Link Print
Previous Article Oben Electric Rorr Evo ಹೊಸ ಸ್ಪೋರ್ಟಿ ಇವಿ ಬೈಕ್ ಲಾಂಚ್​… ಸಿಂಗಲ್​ ಚಾರ್ಜ್​ಗೆ 180 ಕಿಮೀ ಮೈಲೇಜ್!
Next Article Friend for rent ಭಾರತಕ್ಕೂ ಬಂತು ಫ್ರೆಂಡ್ ಫಾರ್ ರೆಂಟ್ ಸಂಸ್ಕೃತಿ! ಏನಿದು ಹೊಸ ಟ್ರೆಂಡ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?