Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಟೋ ಚಾಲಕರಿಗಗೂ ತಟ್ಟಿದ ಬೆಲೆ ಏರಿಕೆ ಬಿಸಿ : ಆಟೋ ಗ್ಯಾಸ್ ದರವೂ 5.73 ರೂ ಏರಿಕೆ
ಕರ್ನಾಟಕಪ್ರಮುಖ

ಆಟೋ ಚಾಲಕರಿಗಗೂ ತಟ್ಟಿದ ಬೆಲೆ ಏರಿಕೆ ಬಿಸಿ : ಆಟೋ ಗ್ಯಾಸ್ ದರವೂ 5.73 ರೂ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ವಾಣಿಜ್ಯ ಸಿಲಿಂಡರ್ ಗಳ ಬೆಲೆ ಏರಿಕೆ ಬೆನ್ನಲ್ಲೇ ಆಟೋ ಎಲ್.ಪಿ.ಜಿ. ದರವನ್ನು ಕೆಜಿಗೆ 5.73 ರೂ. ಹೆಚ್ಚಳ ಮಾಡಲಾಗಿದ್ದು, ಆಟೋ ಚಾಲಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರಣ ಆಟೋ ಎಲ್.ಪಿ.ಜಿ. ಕೊರತೆ ಉಂಟಾಗಿದ್ದು, ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆಯೇ ಆಟೋ ಎಲ್.ಪಿ.ಜಿ. ದರ ಕೆಜಿಗೆ 5.73 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಪ್ರತಿ ಕೆಜಿ ಆಟೋ ಎಲ್.ಪಿ.ಜಿ. ದರ 89.35 ರೂ.ನಿಂದ 95.08 ರೂ.ವರೆಗೆ ಏರಿಕೆಯಾಗಿದೆ. ಬೆಲೆ ಏರಿಕೆಯ ವಿರುದ್ಧ ಚಾಲಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಖಾಸಗಿ ಎಲ್.ಪಿ.ಜಿ. ಬಂಕ್ ಗಳಲ್ಲಿ ದರ ಏರಿಕೆ ಒಂದೇ ರೀತಿ ಇರುವುದಿಲ್ಲ. ಒಂದೊಂದು ಬಂಕ್ ಗಳಲ್ಲಿ ದರ ವ್ಯತ್ಯಾಸ ಇದ್ದು, ಇದು ಚಾಲಕರಲ್ಲಿ ಗೊಂದಲ ಮೂಡಿಸಿದೆ. ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

https://www.newsics.com/2026/05/02/west-bengal-elections-mamata-moves-supreme-court-hearing-to-be-held-on-saturday-morning/

 

TAGGED:Price hike hits auto drivers too: Auto gas price hiked by Rs 5.73
Share This Article
Facebook Twitter Copy Link Print
Previous Article Mamata moves supreme court ಪಶ್ಚಿಮ‌ ಬಂಗಾಳ ಚುನಾವಣೆ: ಸುಪ್ರೀಂ ಕೋರ್ಟ್ ಮೊರೆಹೋದ ಮಮತಾ, ಇಂದೇ (ಶನಿವಾರವೇ) ವಿಚಾರಣೆ
Next Article Mumbai Biryani Watermelon death case ಕಲ್ಲಂಗಡಿ ತಿಂದು ಕುಟುಂಬ ನಾಲ್ವರು ಸಾವು ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?