Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀವಾರಿ ಭಕ್ತರಿಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು
ಕರ್ನಾಟಕಪ್ರಮುಖ

ಶ್ರೀವಾರಿ ಭಕ್ತರಿಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು

Share
1 Min Read
SHARE

newsics.com/ನ್ಯೂಸಿಕ್ಸ್

ದಕ್ಷಿಣ ಕರ್ನಾಟಕದ ಐದು ಜಿಲ್ಲೆಗಳ ಶ್ರೀವಾರಿ ಭಕ್ತರಿಗಾಗಿ ಚಾಮರಾಜನಗರದಿಂದ ತಿರುಪತಿಗೆ ನೇರ ರೈಲು ಸೇವೆ ಲಭ್ಯವಿದೆ. ಈ ರೈಲು ಪ್ರತಿದಿನ ಸಂಚರಿಸಲಿದ್ದು, ಸುಮಾರು 12 ಗಂಟೆಗಳಲ್ಲಿ ತಿರುಪತಿ ತಲುಪುತ್ತದೆ ಮತ್ತು ರಾಜ್ಯದ 20 ಪ್ರಮುಖ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

https://youtube.com/shorts/1MGAmJmhYq0?si=nMc-nPA4I0KAHwKo

ಚಾಮರಾಜನಗರದಿಂದ ಮಧ್ಯಾಹ್ನ 3.50ಕ್ಕೆ ಪ್ರಯಾಣ ಆರಂಭಿಸಿ, ಮರದಿನ ಬೆಳಗಿನ ಜಾವ 4 ಗಂಟೆ 5 ನಿಮಿಷಕ್ಕೆ ತಲುಪಲಿದೆ. ಈ ರೈಲು ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. 5 ಜಿಲ್ಲೆಯ ಬಾಲಾಜಿಯ ಭಕ್ತರು ನೇರವಾಗಿ ಈ ರೈಲಿನ ಮೂಲಕ ತಿರುಪತಿಗೆ ತೆರಳಬಹುದಾಗಿದೆ. ರಾತ್ರಿ 8 ಗಂಟೆ 10 ನಿಮಿಷಕ್ಕೆ KSR ಬೆಂಗಳೂರಿನಲ್ಲಿರಲಿದೆ.

ಚಾಮರಾಜನಗರ, ನಂಜನಗೂಡು, ಅಶೋಕಪುರಂ, ಚಾಮರಾಜಪುರಂ, ಮೈಸೂರು, ಪಾಂಡವಪುರ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ, ಕೆಂಗೇರಿ, ನಾಯಂಡಹಳ್ಳಿ, ಕೆಎಸ್‌ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಬೈಯಪ್ಪನಹಳ್ಳಿ, ಕೆಆರ್ ಪುರಂ, ವೈಟ್‌ಫೀಲ್ಡ್, ಮಾಲೂರು, ತಯ್ಯಕಲ್, ಬಂಗಾರಪೇಟೆ, ಕಾಮಸಮುದ್ರಂ

ಪ್ರತಿದಿನ ತಿರುಪತಿ ನಿಲ್ದಾಣದಿಂದ ರಾತ್ರಿ 9.40ಕ್ಕೆ ತನ್ನ ಪ್ರಯಾಣ ಆರಂಭಿಸುತ್ತದೆ. ಮರುದಿನ ಬೆಳಗ್ಗೆ 9.20ಕ್ಕೆ ಅಂತಿಮ ನಿಲ್ದಾಣವನ್ನು ಚಾಮರಾಜನಗರವನ್ನು ತಲುಪುತ್ತದೆ.

https://www.newsics.com/2026/05/04/rbi-gives-shock-to-borrowers-new-rules-implemented/

 

TAGGED:Direct train to Tirupati from 5 districts of South Karnataka for Srivari devotees
Share This Article
Facebook Twitter Copy Link Print
Previous Article New Rules ಸಾಲಗಾರರಿಗೆ ಶಾಕ್ ಕೊಟ್ಟ RBI : ಹೊಸ ರೂಲ್ಸ್ ಜಾರಿ
Next Article Vijay ಜಯಭೇರಿ ಬಾರಿಸಿದ ಟಿವಿಕೆ : ವಿಜಯ್ ಯಾರೊಂದಿಗೆ ಮೈತ್ರಿ?

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?