Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Deedi defeat ಭದ್ರಕೋಟೆಯಾಗಿದ್ದ ಭವಾನಿಪುರದಲ್ಲೇ ದೀದಿಗೆ ಹೀನಾಯ ಸೋಲು
ದೇಶಪ್ರಮುಖ

Deedi defeat ಭದ್ರಕೋಟೆಯಾಗಿದ್ದ ಭವಾನಿಪುರದಲ್ಲೇ ದೀದಿಗೆ ಹೀನಾಯ ಸೋಲು

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಭಾರೀ ಸೋಲನುಭವಿಸಿದ್ದು, ಸ್ವತಃ ಮಮತಾ ಬ್ಯಾನರ್ಜಿ ಅವರೇ ತಮ್ಮ ಭದ್ರಕೋಟೆಯಾದ ಭವಾನಿಪುರ ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ.

ಸೋಮವಾರ ಬೆಳಗ್ಗೆಯಿಂದ ಮುನ್ನಡೆಯಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ 16 ಮತ್ತು 17ನೇ ಸುತ್ತಿನ ಮತ ಎಣಿಕೆಯ ವೇಳೆಗೆ ಹಿನ್ನಡೆಯಾಗಿದೆ.

17ನೇ ಸುತ್ತಿನ ಅಂತ್ಯಕ್ಕೆ ಸುವೇಂದು ಅಧಿಕಾರಿ ಅವರು ಸುಮಾರು 6,000ಕ್ಕೂ ಹೆಚ್ಚು ಮತಗಳ ಅಂತರದಿಂದ ಮಮತಾ ಬ್ಯಾನರ್ಜಿ ಅವರಿಗಿಂತ ಮುಂದಿದ್ದಾರೆ.16ನೇ ಸುತ್ತಿನ ಅಂತ್ಯಕ್ಕೆ ಈ ಅಂತರ ಕೇವಲ 500 ಮತಗಳಷ್ಟಿತ್ತು, ಆದರೆ ನಂತರದ ಸುತ್ತಿನಲ್ಲಿ ಸುವೇಂದು ತಮ್ಮ ಮುನ್ನಡೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದರು. ಅಂತಿಮವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ನಾಗಾಲೋಟ

ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಸಂಕಷ್ಟ ಎದುರಾಗಿರುವಂತೆಯೇ, ರಾಜ್ಯಾದ್ಯಂತ ಬಿಜೆಪಿ ಭರ್ಜರಿ ಯಶಸ್ಸಿನತ್ತ ಮುನ್ನಡೆಯುತ್ತಿದೆ.ಒಟ್ಟು 294 ಕ್ಷೇತ್ರಗಳ ಪೈಕಿ ಬಿಜೆಪಿ ಈಗಾಗಲೇ ಬಹುಮತದ ಗಡಿಯಾದ 148ನ್ನು ದಾಟಿ 200ರ ಸಮೀಪಕ್ಕೆ ತಲುಪಿದೆ.15 ವರ್ಷಗಳ ಟಿಎಂಸಿ ಆಡಳಿತವನ್ನು ಅಂತ್ಯಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ.

ಮಮತಾ ಬ್ಯಾನರ್ಜಿ ಆರೋಪ

ಈ ಮಧ್ಯೆ, ಭವಾನಿಪುರದಲ್ಲಿ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.ಸ್ಟ್ರಾಂಗ್ ರೂಮ್‌ಗೆ ಪ್ರವೇಶಿಸಲು ತಮಗೆ ಅವಕಾಶ ನೀಡುತ್ತಿಲ್ಲ ಮತ್ತು ಮತ ಎಣಿಕೆಯನ್ನು ಉದ್ದೇಶಪೂರ್ವಕವಾಗಿ ನಿಧಾನಗೊಳಿಸಲಾಗಿದೆ ಎಂದು ಅವರು ದೂರಿದ್ದಾರೆ.

ಭವಾನಿಪುರವು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಎನ್ನಲಾಗಿದ್ದು, ಇಲ್ಲಿನ ಅಂತಿಮ ಫಲಿತಾಂಶವು ಬಂಗಾಳ ರಾಜಕಾರಣದ ದಿಕ್ಕನ್ನೇ ಬದಲಿಸಿದಂತೆ ಆಗಿದೆ.

 

PM Modi Speech ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : ಮಕಡೆ ಮಲಗಿದ ದೀದಿ : ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ

Kerala cm resigned ಪಿಣರಾಯಿ‌ ವಿಜಯನ್‌ಗೆ ಭಾರೀ‌ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!

TAGGED:Didi suffered a crushing defeat in her stronghold of Bhawanipur.
Share This Article
Facebook Twitter Copy Link Print
Previous Article Kerala cm resigned ಪಿಣರಾಯಿ‌ ವಿಜಯನ್‌ಗೆ ಭಾರೀ‌ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!
Next Article GOOD DAY | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 05-05-2026, ಇಂದು ನಿಮ್ಮ ಅದೃಷ್ಟ ಹೇಗಿದೆ?

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?