Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಬ್ಬರು ನುರಿತ ನಾಯಕರನ್ನು ಸೋಲಿಸಿ ರಾಯಪುರಂ ಕ್ಷೇತ್ರ ಗೆದ್ದ ಆಟೋ ಚಾಲಕ
ದೇಶಪ್ರಮುಖ

ಇಬ್ಬರು ನುರಿತ ನಾಯಕರನ್ನು ಸೋಲಿಸಿ ರಾಯಪುರಂ ಕ್ಷೇತ್ರ ಗೆದ್ದ ಆಟೋ ಚಾಲಕ

Share
1 Min Read
SHARE

newsics.com/ನ್ಯೂಸಿಕ್ಸ್

ಚನ್ನೈ: ತಮಿಳುನಾಡಿನ ಬದಲಾವಣೆಯ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಭಾರೀ ಮುನ್ನಡೆಯನ್ನು ಸಾಧಿಸಿದೆ. ಈ ಮೂಲಕ ಹೊಸ ಅಧ್ಯಾಯವೊಂದು ಬರೆದಿದೆ.

https://youtube.com/shorts/iatQVbaFb3g?si=I11csgvje-MFvvAP

ಇನ್ನು ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದ್ದು, ರಾಯಪುರಂ ಕ್ಷೇತ್ರದಲ್ಲಿ ಆಟೋ ಚಾಲಕರಾಗಿರುವ ಕೆ. ವಿಜಯ್ ಧಾಮು ಭರ್ಜರಿ ಜಯ ಸಾಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಭ್ಯರ್ಥಿ ಧಾಮು, 59,091 ಮತಗಳನ್ನು ಪಡೆದು, ಸಮೀಪದ ಪ್ರತಿಸ್ಪರ್ಧಿಯ ವಿರುದ್ಧ 14,249 ಮತಗಳ ಅಂತರದಿಂದ ಗೆಲುವು ದಾಖಲಿಸಿದರು.

ಕೆ.ವಿಜಯ್ ಧಾಮು ರಾಯಪುರಂ ಕ್ಷೇತ್ರದ ಮೂಲಕ ಸ್ಪರ್ಧಿಸಿದ್ದರು. ಎಐಎಡಿಎಂಕೆ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಮತ್ತು ಐದು ಬಾರಿ ಶಾಸಕರಾಗಿದ್ದ ಡಿ. ಜಯಕುಮಾರ್ ಹಾಗೂ ಡಿಎಂಕೆ ಬೆಂಬಲಿತ ಅಭ್ಯರ್ಥಿ ಸುಬೈರ್ ಖಾನ್ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ಕೆ.ವಿಜಯ್ ಧಾಮು ಅವರು 55 ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದಾರೆ, ತಮ್ಮ ಪ್ರತಿಸ್ಪರ್ಧಿಗಿಂತ 14,000 ಮತಗಳ ಅಂತರದಿಂದ ಆ ಸ್ಥಾನವನ್ನು ಗೆದ್ದರು. ಈ ಗೆಲುವು ವಿಶೇಷವಾಗಿ ಮಹತ್ವದ್ದಾಗಿದೆ ಏಕೆಂದರೆ ಎಐಎಡಿಎಂಕೆಯ ಪ್ರಬಲ ವ್ಯಕ್ತಿ ಮತ್ತು ಐದು ಬಾರಿ ಶಾಸಕ ಡಿ. ಜಯಕುಮಾರ್ ಸೋಲನುಭವಿಸಿದ್ದಾರೆ.

ವಿಜಯ್​ ಮಕ್ಕಳ್​ ಇಯಕ್ಕಂ ಅಂದರೆ ವಿಜಯ್​ ಅಭಿಮಾನಿಗಳ ಸಂಘದ ಭಾಗದಲ್ಲಿದ್ದ ಧಾಮು ಸಾಮಾನ್ಯ ವ್ಯಕ್ತಿ. ನೀವು ನಮ್ಮನ್ನು ಹೊಸಬರು ಎನ್ನಬಹುದು ಆದರೆ, ನಾಬು ನಿಮಗಾಗಿ ಕೆಲಸ ಮಾಡಿದ್ದೇವೆಎಂದು ಧಾಮು ಹೇಳಿದ್ದರು.

1991ರಿಂದ ರಾಯಪುರಂ ಕ್ಷೇತ್ರದಿಂದ ಜಯ ಕುಮಾರ್​ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಾರಿಯ ಸೋಲು ನಿಜಕ್ಕೂ ದೊಡ್ಡ ಹೊಡೆತವಾಗಿದೆ. ಶಾಸಕ ಐಡ್ರೀಮ್​ ಆರ್​ ನೈರ್ತಿ ಅವರು ಕೈ ಬಿಟ್ಟ ನಂತರ ಸುಬೈರ್​ ಖಾನ್​ ಅವರನ್ನು ಡಿಎಂಕೆ ಕಣಕ್ಕೆ ಇಳಿಸಿತ್ತು.

https://www.newsics.com/2026/05/05/another-setback-for-tvk-leader-vijay-who-is-happy-with-his-victory-in-tamil-nadu/

TAGGED:Auto driver wins Raipuram seatdefeating two experienced leaders
Share This Article
Facebook Twitter Copy Link Print
Previous Article Vijay in Trouble: ತಮಿಳುನಾಡಿನಲ್ಲಿ ಗೆದ್ದ ಖುಷಿಯಲ್ಲಿರುವ ಟಿವಿಕೆ ನಾಯಕ ವಿಜಯ್‌ಗೆ ಮತ್ತೊಂದು ಸಂಕಷ್ಟ
Next Article Trisha: ವಿಜಯ್ ಸಂಪುಟದಲ್ಲಿ ನಟಿ ತ್ರಿಶಾ DCM?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?