Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ಭಾವಲಹರಿ > ಪಿಎಸ್‌ಐ-ಲೇಡಿ ಕಾನ್ಸ್​ಟೇಬಲ್​​ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್!; ಪಿಎಸ್‌ಐ ವೀರೇಶ್​ಗೆ ಬಂಧನ ಭೀತಿ
ಭಾವಲಹರಿಮನರಂಜನೆ

ಪಿಎಸ್‌ಐ-ಲೇಡಿ ಕಾನ್ಸ್​ಟೇಬಲ್​​ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್!; ಪಿಎಸ್‌ಐ ವೀರೇಶ್​ಗೆ ಬಂಧನ ಭೀತಿ

Share
3 Min Read
SHARE

newsics.com/ನ್ಯೂಸಿಕ್ಸ್

ಪಿಎಸ್​​ಐ – ಲೇಡಿ ಕಾನ್​ಸ್ಟೇಬಲ್​ ಲವ್​ ಸ್ಟೋರಿಗೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಪ್ರಿಯತಮೆ ಬೇಕೆಂದು ಕುಳಿತಿದ್ದ ಪಿಎಸ್‌ಐ ವಿರುದ್ಧವೇ ಪ್ರಕರಣ ದಾಖಲಾಗಿದೆ. ಪಿಎಸ್​ಐ ವೀರೇಶ್ ವಿರುದ್ಧ ಕಿಡ್ನಾಪ್, ಅತ್ಯಾಚಾರ ಮತ್ತು ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ರಾಯಚೂರು ಮಹಿಳಾ‌ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್​ಸ್ಟೇಬಲ್ ಜಯಶ್ರೀ ಯರಗಲ್ ದೂರು ನೀಡಿದ್ದು, ಪಿಎಸ್​ಐ ವಿರೇಶ್​ಗೆ ಈಗ ಬಂಧನದ ಭೀತಿ ಶುರುವಾಗಿದೆ.

ಪಿಎಸ್‌ಐ ವೀರೇಶ್​ಗೆ ಬಂಧನ ಭೀತಿ

ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯಶ್ರೀ, ಯಾದಗಿರಿಯಲ್ಲಿ ಇಂಟಲಿಜೆನ್ಸ್ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರೇಶ್​​​ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ಕೊಪ್ಪಳದಲ್ಲಿ ಅತ್ಯಾಚಾರ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ. ಅಲ್ಲದೇ ಎರಡು ಬಾರಿ ಬಲವಂತವಾಗಿ ಗರ್ಭಪಾತ ಮತ್ತು ಅಪಹರಣ ಹಿನ್ನೆಲೆ ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಬಲತ್ಕಾರ, ಅಪಹರಣ ಮತ್ತು ಜಾತಿನಿಂದನೆ SC/ST ಅಟ್ರಾಸಿಟಿ ಕಾಯ್ದೆಯಡಿ ಪಿಎಸ್​ಐ ವೀರೇಶ್​​ ವಿರುದ್ಧ ಕೇಸ್​ ದಾಖಲಾಗಿದ್ದು, ಈ ಹಿನ್ನೆಲೆ ಪಿಎಸ್‌ಐ ವೀರೇಶ್​ಗೆ ಬಂಧನ ಭೀತಿ ಎದುರಾಗಿದೆ.

ಈ ಮೊದಲು ಪಿಎಸ್​ಐ ವೀರೇಶ್​ ಲೇಡಿ ಕಾನ್ಸ್​ಟೇಬಲ್​ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದರು. ಎಂಟು ವರ್ಷಗಳ ಕಾಲ ಜೊತೆಗಿದ್ದು, ಇದೀಗ ಬೇರೊಬ್ಬನೊಂದಿಗೆ ಮದುವೆ ಆಗಲು ರೆಡಿಯಾಗಿದ್ದಾರೆ. 35 ಲಕ್ಷ ರೂಪಾಯಿ ಪಡೆದು ಬೇರೊಬ್ಬನ ಜೊತೆ ಮದುವೆಯಾಗುತ್ತಿದ್ದಾರೆ ಎಂದು ಪಿಎಸ್​ಐ ವೀರೇಶ್​ ಆರೋಪಿಸಿದ್ದರು.

ಪಿಎಸ್​​ಐ – ಲೇಡಿ ಕಾನ್​ಸ್ಟೇಬಲ್​ ಲವ್​ ಸ್ಟೋರಿ

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗುಬ್ಬೆವಾಡದ ಪಿಎಸ್​ಐ ವೀರೇಶ್ ಆಲೂರು, ವಿಜಯಪುರ ಜಿಲ್ಲೆಯ ಆಲ್‌ಮೇಲ್ ತಾಲ್ಲೂಕಿನ ಬಳಗಾನೂರಿನ ಜಯಶ್ರೀ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಸಿಂದಗಿಯ ಶ್ರೀ ಮಾತಾ ಕೋಚಿಂಗ್ ಸೆಂಟರ್‌ನಲ್ಲಿ ಇಬ್ಬರ ಪ್ರೇಮಾಂಕುರವಾಗಿತ್ತು. 2017ರಲ್ಲಿ ವೀರೇಶ್ ಪಿಎಸ್‌ಐ ಆಗಿ ಸೆಲೆಕ್ಟ್ ಆಗಿದ್ದರು. ಕೋಚಿಂಗ್ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಇಬ್ಬರ ಮಧ್ಯೆ ಪ್ರೀತಿ ಅರಳಿತ್ತು. ಇದಾದ ಮೇಲೆ ಇಬ್ಬರ ನಡುವೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದರು. ಗಂಡ ಹೆಂಡತಿಯಂತೆ ಒಂದೇ ರೂಮಿನಲ್ಲಿ ಸಂಸಾರ ಮಾಡುತ್ತಿದ್ದರು ಎನ್ನಲಾಗಿದೆ.

ರಾಯಚೂರಿನ ಬಾಲಮರೆಮ್ಮ ದೇವಸ್ಥಾನದಲ್ಲಿ ಇಬ್ಬರು ಕೂಡ ಹಾರ ಬದಲಿಸಿಕೊಂಡಿದ್ದರು. ಲೇಡಿ ಕಾನ್ಸ್​ಟೇಬಲ್​ ಜಯಶ್ರೀ ಆರೋಗ್ಯ ಸಮಸ್ಯೆ ಮುಂದಿಟ್ಟು ಮೂರು ಬಾರಿ ಗರ್ಭಪಾತ ಮಾಡಿಸಿಕೊಂಡಿದ್ದಾರೆ ಎಂದು ಪಿಎಸ್​ಐ ಆರೋಪಿಸಿದ್ದಾರೆ. ಮೊದಲಿಗೆ ಎಸ್‌ಡಿಎ ಹುದ್ದೆಗೆ ಆಯ್ಕೆಯಾಗಿದ್ದ ಜಯಶ್ರೀ ಕೊಪ್ಪಳದಲ್ಲಿ ಡ್ಯೂಟಿ ಮಾಡುತ್ತಿದ್ದರು. ಇತ್ತ ಪ್ರೊಬೇಷನರಿ ಪಿಎಸ್‌ಐ ಆಗಿ ವೀರೇಶ್ ಹೊಸಪೇಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೊಪ್ಪಳದಲ್ಲಿ ಇಬ್ಬರೂ ಒಂದೇ ರೂಮಿನಲ್ಲಿ 3 ವರ್ಷ ವಾಸ ಮಾಡಿದ್ದೇವೆ ಎಂದು ಪಿಎಸ್​ಐ ವೀರೇಶ್​ ಹೇಳಿಕೊಂಡಿದ್ದರು.

ಮದುವೆಗೆ ಒಪ್ಪಿ ಬಳಿಕ ಕೈಕೊಟ್ಟ‌ ಲೇಡಿ ಪೇದೆ

ಬಳಿಕ ಎಸ್‌ಡಿಎ ಹುದ್ದೆ ಬಿಟ್ಟು ಕಾನ್ಸ್​ಟೇಬಲ್​ ಆಗಿದ್ದ ಜಯಶ್ರೀ, ರಾಯಚೂರು ಗ್ರಾಮೀಣ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತ ವೀರೇಶ್ ಕೂಡ ರಾಯಚೂರಿನಲ್ಲಿ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದರು. ಬಳಿಕ ರಾಯಚೂರಿನಿಂದ ಬೆಂಗಳೂರಿಗೆ ವೀರೇಶ್‌ಗೆ ವರ್ಗಾವಣೆ ಆಗಿತ್ತು. ಸುಮಾರು 2 ವರ್ಷಗಳ ಕಾಲ ವೀರೇಶ್​ ರಾಯಚೂರಿಗೆ ಬಂದು ಹೋಗುತ್ತಿದ್ದರು. ಆದ್ರೆ, ಈ ಮೊದಲು ಮದುವೆಗೆ ಒಪ್ಪಿದ್ದ ಲೇಡಿ ಪೊಲೀಸ್ ಬಳಿಕ ಕೈಕೊಟ್ಟಿದ್ದರು. ಈ ವಿಚಾರವಾಗಿ ರಾಯಚೂರು ಎಸ್​ಪಿ, ಮತ್ತು ಡಿವೈಎಸ್​ಪಿ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ನಡೆದಿತ್ತು. ಆದರೂ ಲೇಡಿ ಪೊಲೀಸ್​ ಮದುವೆಗೆ ಒಪ್ಪಿರಲಿಲ್ಲ.

ಮದುವೆಗೆ ಒಪ್ಪದ ಪ್ರಿಯತಮೆಯೇ ಬೇಕೆಂದು ಕುಳಿತ ಪಿಎಸ್‌ಐ

ಸುಮಾರು 8 ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಪಿಎಸ್‌ಐ ವೀರೇಶ್‌ ಜಯಶ್ರೀ ಕುಟುಂಬಕ್ಕೆ ಬರೋಬ್ಬರಿ 35 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಹಣ ಮಾತ್ರ ಅಲ್ಲದೇ ಊರಲ್ಲಿ ಜಯಶ್ರೀಗೆ ಮನೆ ಕಟ್ಟಿಸಿಕೊಟ್ಟಿದ್ದಾರಂತೆ, ಆಕೆಯ ತಮ್ಮನಿಗೂ ಟ್ರಾಕ್ಟರ್ ಕೊಡಿಸಿದ್ದೇನೆ ಎಂದು ಹೇಳಿಕೊಂಡಿರುವ ಪಿಎಸ್​ಐ ನನ್ನನ್ನೇ ಮದುವೆ ಆಗುವಂತೆ ಪಟ್ಟು ಹಿಡಿದಿದ್ದರು. ಇದೀಗ ಉಲ್ಟಾ ಹೊಡೆದಿರುವ ಲೇಡಿ ಕಾನ್ಸ್​ಟೇಬಲ್​ ಜಯಶ್ರೀ ಪಿಎಸ್​ಐ ವಿರುದ್ಧ ದೂರು ನೀಡಿದ್ದಾರೆ.

ಮದುವೆಗೆ ತೆರಳುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್

TAGGED:Big twist to the PSI-Lady Constable love story! Is there any truth in Jayashree's counter complaint?PSI Veeresh fears arrest
Share This Article
Facebook Twitter Copy Link Print
Previous Article ಮದುವೆಗೆ ತೆರಳುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್
Next Article 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : 15ರ ಬಾಲಕ ಆತ್ಮಹತ್ಯೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?