Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದುಬಾರಿ ಸಂಭಾವನೆ: ತಮಿಳು‌ ಚಿತ್ರೋದ್ಯಮ ತಾತ್ಕಾಲಿಕ ಸ್ಥಗಿತಕ್ಕೆ ನಿರ್ಧಾರ
ದೇಶಮನರಂಜನೆ

ದುಬಾರಿ ಸಂಭಾವನೆ: ತಮಿಳು‌ ಚಿತ್ರೋದ್ಯಮ ತಾತ್ಕಾಲಿಕ ಸ್ಥಗಿತಕ್ಕೆ ನಿರ್ಧಾರ

Share
1 Min Read
SHARE

newsics.com

ಚೆನ್ನೈ: ಮೊಬೈಲ್, ಒಟಿಟಿ ವೇದಿಕೆಗಳಿಂದಾಗಿ ಚಲನಚಿತ್ರರಂಗ ಭಾರೀ ಹೊಡೆತ ಅನುಭವಿಸುತ್ತಿರುವ ವೇಳೆಯಲ್ಲೇ ದಕ್ಷಿಣ ಭಾರತದ ಪ್ರಮುಖ ಚಿತ್ರೋದ್ಯಮವಾದ ತಮಿಳು ಚಿತ್ರೋದ್ಯಮ, ತಾತ್ಕಾಲಿಕವಾಗಿ ಚಿತ್ರ ನಿರ್ಮಾಣವನ್ನೇ ಸ್ಥಗಿತಗೊಳಿಸುವ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.

ಜನಪ್ರಿಯ ನಟ, ನಟಿಯರು, ತಂತ್ರಜ್ಞರ ದುಬಾರಿ ಸಂಭಾವನೆ, ಹಣ ಪಡೆದು ಶೂಟಿಂಗ್‌ಗೆ ಆಗಮಿಸದೇ ತೊಂದರೆ ನೀಡುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಚಲನಚಿತ್ರ ಶೂಟಿಂಗ್ ನಿಲ್ಲಿಸಲು ತಮಿಳು ಚಿತ್ರ ನಿರ್ಮಾಪಕರ ಮಂಡಳಿ ನಿರ್ಧರಿಸಿದೆ.

ಮಂಡಳಿ ನಿರ್ಧಾರಕ್ಕೆ ಥಿಯೇಟರ್ ಮಾಲೀಕರ ಸಂಘ, ಚಿತ್ರ ಹಂಚಿಕೆದಾರರ ಸಂಘ ಕೂಡ ಬೆಂಬಲ ವ್ಯಕ್ತಪಡಿಸಿವೆ.

ನಟ, ನಟಿಯರು, ತಂತ್ರಜ್ಞರು ಇತ್ತೀಚಿನ ದಿನಗಳಲ್ಲಿ ತಮ್ಮ ಸಂಭಾವನೆ ಭಾರೀ ಪ್ರಮಾಣದಲ್ಲಿ ಏರಿಸಿದ್ದಾರೆ. ಇನ್ನೊಂದೆಡೆ ಭಾರೀ ಹಣ ಪಡೆದ ಮೇಲೂ ನಟರು, ತಂತ್ರಜ್ಞರು ಶೂಟಿಂಗ್ ಅಥವಾ ಇತರೆ ಚಿತ್ರ ಸಂಬಂಧಿ ಕೆಲಸಕ್ಕೆ ಗೈರಾಗಿ ತೊಂದರೆ ನೀಡುತ್ತಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಯೋಜನೆ ಆರಂಭದ ಬಳಿಕ ಅದಕ್ಕೆ ಕೈಕೊಟ್ಟು ಮತ್ತೊಂದು ಚಿತ್ರ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಾಗಿ ನಿರ್ಮಾಪಕರಿಗೆ ಭಾರೀ ನಷ್ಟವಾಗುತ್ತಿದೆ. ಆದ್ದರಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಲನಚಿತ್ರರಂಗದ ಚಟುವಟಿಕೆಗಳನ್ನು ಹಂತಹಂತವಾಗಿ ನಿಲ್ಲಿಸಲು ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಆತ ಗಂಡಸೇ ಅಲ್ಲ… ನಟ ರಾಜ್ ತರುಣ್ ವಿರುದ್ಧ ಗೆಳತಿ ಸಂಯುಕ್ತಾ ಆರೋಪ

ಪತ್ನಿ ಜತೆ ಆತ್ಮಹತ್ಯೆಗೆ ಯತ್ನಿಸಿದ್ರಾ ಜ್ಯೋತಿಷಿ ವೇಣುಸ್ವಾಮಿ?

ಪ್ರೀತಿಸಿ ಮದುವೆಯಾದ ಮೂವರು ಯುವತಿಯರು!

ಪೊದೆಯಲ್ಲಿ ಪ್ರೇಮಿಗಳ ರೊಮ್ಯಾನ್ಸ್!

ಇದಕ್ಕೆ ಒಪ್ಪಿದ್ರಷ್ಟೇ  ಮಲಯಾಳಂ ಸಿನಿಮಾಗಳಲ್ಲಿ ಚಾನ್ಸ್..!

TAGGED:Expensive Remuneration: Tamil Film Industry Decided To Temporarily Shut Down
Share This Article
Facebook Twitter Copy Link Print
Previous Article ಆತ ಗಂಡಸೇ ಅಲ್ಲ… ನಟ ರಾಜ್ ತರುಣ್ ವಿರುದ್ಧ ಗೆಳತಿ ಸಂಯುಕ್ತಾ ಆರೋಪ
Next Article ಸಕ್ರಿಯ ರಾಜಕಾರಣದ ಕೊನೆಯ ಭಾಷಣ ಮಾಡಿದ ಜೋ ಬೈಡನ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?