Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ವಾರ ಭವಿಷ್ಯ > ರಾತ್ರೋರಾತ್ರಿ ಮಾಯವಾದ ಜೋಡೆತ್ತು! ಪೊಲೀಸರ ಮೊರೆ ಹೋದ ರೈತ
ಪ್ರಮುಖವಾರ ಭವಿಷ್ಯ

ರಾತ್ರೋರಾತ್ರಿ ಮಾಯವಾದ ಜೋಡೆತ್ತು! ಪೊಲೀಸರ ಮೊರೆ ಹೋದ ರೈತ

Share
1 Min Read
SHARE

newsics.com/ನ್ಯೂಸಿಕ್ಸ್

ಗದ್ದೆಯನ್ನು ಉಳುಮೆ ಮಾಡಲು ಪ್ರೀತಿಯಿಂದ ಸಾಕಿದ್ದ ಎತ್ತು, ಹೋರಿಗಳನ್ನು ಕಳ್ಳರು ಕಳ್ಳತನ ಮಾಡುತ್ತಿದ್ದು, ರೈತರು ಕಂಗಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಇದೇ ರೀತಿ ಮೂಡಿಗೆರೆ ತಾಲೂಕಿನ ಸಂಪ್ಲಿ ಗ್ರಾಮದಲ್ಲಿ ರೈತನ ಜೋಡೆತ್ತುಗಳನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದ ಘಟನೆ ಆತಂಕ ಮೂಡಿಸಿದೆ. ಬೇಸಾಯದ ಅವಿಭಾಜ್ಯ ಅಂಗವಾಗಿದ್ದ ಎತ್ತುಗಳನ್ನು ಕಳೆದುಕೊಂಡ ರೈತ ಕುಟುಂಬ ಈಗ ಸಂಕಷ್ಟಗೆ ಸಿಲುಕಿದೆ.

ಸಂಪ್ಲಿ ಗ್ರಾಮದ ನಿವಾಸಿ ರೈತ ಚಿನ್ನೇಗೌಡರಿಗೆ ಸೇರಿದ ಎರಡು ಜೋಡೆತ್ತುಗಳನ್ನು ಮನೆಯಿಂದ ಪಕ್ಕದಲ್ಲಿರುವ ಸ್ಥಳದಲ್ಲಿ ಕಟ್ಟಲಾಗಿತ್ತು. ಕೊಟ್ಟಿಗೆ ದುರಸ್ತಿ ಕಾಮಗಾರಿಗಳು ನಡೆಯುತ್ತಿದ್ದ ಹಿನ್ನೆಲೆ, ತಾತ್ಕಾಲಿಕವಾಗಿ ಹೊರಗೆ ಕಟ್ಟಿದ್ದ ಈ ಎತ್ತುಗಳನ್ನು ದುಷ್ಕರ್ಮಿಗಳು ತಡರಾತ್ರಿ ಕದ್ದೊಯ್ದಿದ್ದಾರೆ. ರಾತ್ರಿ ಸುಮಾರು 11 ಗಂಟೆಯಿಂದ ಬೆಳಗ್ಗೆ 5 ಗಂಟೆಯೊಳಗೆ ಈ ಕಳ್ಳತನ ನಡೆದಿರುವುದಾಗಿ ಅಂದಾಜಿಸಲಾಗಿದೆ.

ಕಳ್ಳರು ಎತ್ತುಗಳನ್ನು ಹಗ್ಗ ಸಮೇತವಾಗಿ ತೆಗೆದುಕೊಂಡು ಹೋಗಿದ್ದು, ಸುಮಾರು 15 ವರ್ಷಗಳಿಂದ ಸಾಕಿಕೊಂಡು ಬಂದ ಈ ಎತ್ತುಗಳು ರೈತನಿಗೆ ಬೇಸಾಯದ ಪ್ರಮುಖ ಆಧಾರವಾಗಿದ್ದವು, ಅವುಗಳನ್ನು ಕಳೆದುಕೊಂಡಿರುವುದರಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಕುಟುಂಬದ ಸದಸ್ಯರು ಕಣ್ಣೀರು ಹಾಕುತ್ತಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಗ್ರಾಮದಲ್ಲಿ ದನಗಳ್ಳರ ಹಾವಳಿ ಹೆಚ್ಚುತ್ತಿರುವ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಕೆಲವರು ಗೋಹತ್ಯೆಗಾಗಿ ದನ ಕಳ್ಳತನ ನಡೆಯುತ್ತಿದೆ ಎಂಬ ಆರೋಪವನ್ನು ಕೂಡ ಮಾಡಿದ್ದಾರೆ.

ಗ್ರಾಮದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಳ್ಳರನ್ನು ಪತ್ತೆಹಚ್ಚಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ದನ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರ ಬಂಧಿಸಿ ನ್ಯಾಯ ಒದಗಿಸಬೇಕೆಂದು ರೈತರು ಹಾಗೂ ಗ್ರಾಮಸ್ಥರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಇದು ಆಸ್ಪತ್ರೆಯಲ್ಲಿ ಕೂತು ಸಾವಿನ ಸೂಚನೆ ನೀಡುವ ಬೆಕ್ಕು!

TAGGED:A pair of oxen that disappeared overnight! A farmer went to the police to find them.
Share This Article
Facebook Twitter Copy Link Print
Previous Article ಇದು ಆಸ್ಪತ್ರೆಯಲ್ಲಿ ಕೂತು ಸಾವಿನ ಸೂಚನೆ ನೀಡುವ ಬೆಕ್ಕು!
Next Article ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?