Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > 15 ವರ್ಷಗಳ ಹಿಂದೆಯೇ ಸಿಎಂ ಆಗುವ ಕನಸು ಕಂಡಿದ್ದ ನಟ ದಳಪತಿ ವಿಜಯ್
ಪ್ರಮುಖಮನರಂಜನೆ

15 ವರ್ಷಗಳ ಹಿಂದೆಯೇ ಸಿಎಂ ಆಗುವ ಕನಸು ಕಂಡಿದ್ದ ನಟ ದಳಪತಿ ವಿಜಯ್

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳು ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟು ಯಶಸ್ಸು ಕಂಡಿದ್ದಾರೆ. ಈ ಸಾಲಿನಲ್ಲಿ ದಳಪತಿ ವಿಜಯ್ ಕೂಡ ಸೇರಿದ್ದಾರೆ. ಅವರದ್ದು ಅಂತಿಂಥ ಗೆಲುವಲ್ಲ. ಕೆಲವೇ ವರ್ಷಗಳ ಹಿಂದೆ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವನ್ನು ಸ್ಥಾಪಿಸಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ.

2026ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗೆದ್ದಿದ್ದಾರೆ. ಆದರೆ, ಅವರ ಈ ರಾಜಕೀಯ ಪಯಣದ ಸುಳಿವು 2011ರಲ್ಲೇ ಸಿಕ್ಕಿತ್ತು ಎಂಬುದು ಈಗ ವೈರಲ್ ಆಗುತ್ತಿರುವ ವಿಡಿಯೋದಿಂದ ಸ್ಪಷ್ಟವಾಗುತ್ತಿದೆ.

ಅಂದು ವಿಜಯ್ ಹೇಳಿದ್ದೇನು?

ವಿಜಯ್ ಆಗಿನ್ನೂ ಸಿನಿಮಾದಲ್ಲಿ ಸ್ಟಾರ್ ಆಗಿ ಬೆಳೆದಿದ್ದರು. ಅಂದಿನ ದಿನಗಳ ಸಂದರ್ಶನವೊಂದರಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ವಿಜಯ್, ‘ಸದ್ಯಕ್ಕೆ ನನ್ನ ಗಮನ ಸಿನಿಮಾದ ಮೇಲಿದೆ. ಆದರೆ, ತಮಿಳುನಾಡಿನ ಜನರಿಗಾಗಿ ಏನಾದರೂ ಮಾಡಬೇಕು ಎಂಬ ಆಸೆಯಿದೆ. ಸೂಕ್ತ ಸಮಯ, ಸಂದರ್ಭ ಬಂದಾಗ ಕಾಲವೇ ನನ್ನನ್ನು ಆ ಜಾಗದಲ್ಲಿ ತಂದು ಕೂರಿಸುತ್ತದೆ. ಅದಕ್ಕಾಗಿ ಅಡಿಪಾಯವನ್ನು ಗಟ್ಟಿಗೊಳಿಸುತ್ತಿದ್ದೇನೆ’ ಎಂದು ಹೇಳಿದ್ದರು.

ಅಂದು ನುಡಿದಂತೆ ಇಂದು ನಡೆದಿದೆ:

ವಿಜಯ್ ಅವರು ಅಂದು ಹೇಳಿದಂತೆ, ಹಂತ ಹಂತವಾಗಿ ತಮ್ಮ ಅಭಿಮಾನಿ ಬಳಗವನ್ನು ಸಂಘಟಿಸಿ, ಇಂದು ಅಡಿಪಾಯವನ್ನು ಗಟ್ಟಿಮಾಡಿಕೊಂಡು ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡಿನ ಮುಂದಿನ ರಾಜಕೀಯ ಚಿತ್ರಣದಲ್ಲಿ ವಿಜಯ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಚರ್ಚೆಗಳು ಈಗ ಜೋರಾಗಿವೆ.

ವಿಜಯ್ ಪ್ಲ್ಯಾನ್:

ವಿಜಯ್ ಅವರು ಪಕ್ಷ ಕಟ್ಟಿದ್ದು ಕೆಲ ವರ್ಷಗಳ ಹಿಂದೇ ಆಗಿದ್ದರೂ ಅವರು ಇದಕ್ಕಾಗಿ ಸಾಕಷ್ಟು ಪ್ಲ್ಯಾನ್ ಮಾಡಿದ್ದರು. ಅಭಿಮಾನಿಗಳನ್ನು ಸಂಘಟಿಸಿ, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಮೂಲಕ ಜನರಿಗೆ ಹತ್ತಿರವಾದರು. ಈಗ ಅವರು ಗೆದ್ದು ಸಿಎಂ ಆಗಿದ್ದಾರೆ.

ಕೇವಲ 5 ರೂ.ಗೆ ಸಿಗುವ ಸ್ಪಾಂಜ್‌ ನ್ನು ಫ್ರಿಡ್ಜ್‌ನಲ್ಲಿ ಇಟ್ಟು ಒಮ್ಮೆ ನೋಡಿ

TAGGED:Actor Thalapathy Vijay had a dream of becoming CM 15 years ago.
Share This Article
Facebook Twitter Copy Link Print
Previous Article ಕೇವಲ 5 ರೂ.ಗೆ ಸಿಗುವ ಸ್ಪಾಂಜ್‌ ನ್ನು ಫ್ರಿಡ್ಜ್‌ನಲ್ಲಿ ಇಟ್ಟು ಒಮ್ಮೆ ನೋಡಿ
Next Article ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಏರಿಕೆ; ಇಂದಿನ ದರಪಟ್ಟಿ ಎಷ್ಟು?

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?