Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೋದಿ ಬರುವ ಮಾರ್ಗದಲ್ಲೇ ಟೈಮರ್ ಪತ್ತೆ!; ಗೃಹ ಸಚಿವರು ಹೇಳಿದ್ದೇನು?
ಕರ್ನಾಟಕಪ್ರಮುಖ

ಮೋದಿ ಬರುವ ಮಾರ್ಗದಲ್ಲೇ ಟೈಮರ್ ಪತ್ತೆ!; ಗೃಹ ಸಚಿವರು ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಬರುವ ರಸ್ತೆಯಲ್ಲೇ ಜಿಲೆಟಿನ್ ಕಡ್ಡಿಯಷ್ಟೇ ಅಲ್ಲದೇ ಇದೀಗ ಅದೇ ಜಾಗದಲ್ಲಿಯೇ ಟೈಮರ್ ಪತ್ತೆಯಾಗಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

ಈ ಕುರಿತು ಮಾತನಾಡಿದ ಗೃಹಸಚಿವ ಪರಮೇಶ್ವರ್,ಬಾಂಬ್ ಇಟ್ಟಿದ್ದಾರೆಂದು ಕರೆ ಮಾಡಿದ ವ್ಯಕ್ತಿಯನ್ನು ಈಗಾಗಲೇ ಅರೆಸ್ಟ್ ಮಾಡಲಾಗಿದ್ದು, ತನಿಖೆ ಚುರುಕುಗೊಂಡಿದೆ ಎಂದು ಗೃಹ ಸಚಿವರು ಹೇಳಿದರು.

ಪ್ರಧಾನಿ ಮೋದಿ ಅವರ ಭೇಟಿಯ ಕೇವಲ ಎರಡು ಗಂಟೆಗಳ ಮುಂಚೆ ಈ ಜಿಲೆಟಿನ್ ಪತ್ತೆಯಾಗಿದೆ. ಈ ಪ್ರಕರಣದ ಗಂಭೀರತೆ ಅರಿತು ಎನ್ ಐ ಎ (NIA)’ ಕೂಡ ತನಿಖೆಗೆ ಮುಂದಾಗಿದ್ದಾರೆ, ಇದಕ್ಕೆ ರಾಜ್ಯ ಸರ್ಕಾರವು ಸಂಪೂರ್ಣ ಸಹಕಾರ ನೀಡತ್ತದೆ ಎಂದು ಭರವಸೆ ನೀಡಿದರು.

ಪ್ರಧಾನಿ ಬರೋ ಕಾರ್ಯಕ್ರಮಕ್ಕೆ ಹೈ ಲೆವಲ್ ಸೆಕ್ಯೂರಿಟಿ ಇರುತ್ತೆ. ನಾವು ಹಾಗೂ ಕೇಂದ್ರ ಸೆಕ್ಯೂರಿಟಿ ಕೊಡುತ್ತೇವೆ. ರಾಜ್ಯ ಸರ್ಕಾರಕ್ಕೂ ಸೂಚನೆ ಬಂದಿರುತ್ತದೆ. ಭದ್ರತೆ ನೀಡಿರುತ್ತೇವೆ. ಕಾರ್ಯಕ್ರಮಕ್ಕೆ ಬರುವ ಎರಡು ಗಂಟೆ ಮುಂಚೆ ಅಂದರೆ ಬೆಳಿಗ್ಗೆ 9 ಗಂಟೆಗೆ ಜಿಲೆಟಿನ್ ಕಂಡು ಹಿಡಿದಿದ್ದಾರೆ. ಇದು ಒಳ್ಳೆಯ ಕೆಲಸ. ಆದರೆ ಟೆರರಿಸಂಗೆ ಲಿಂಕ್ ಇರುವ ವಿಚಾರ ಈಗಲೇ ಹೇಳೋದಕ್ಕೆ ಬರಲ್ಲ. ತನಿಖೆ ಬಳಿಕ ನೋಡೋಣ ಎಂದರು.

ದಳಪತಿ ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿ ಇದೀಗ ಟಿವಿಕೆ ಸರ್ಕಾರದ ವಿಶೇಷ ಅಧಿಕಾರಿ

TAGGED:Timer found on Modi's way!; What did the Home Minister say?
Share This Article
Facebook Twitter Copy Link Print
Previous Article ದಳಪತಿ ವಿಜಯ್ ಗೆಲುವಿನ ಭವಿಷ್ಯ ನುಡಿದಿದ್ದ ಜ್ಯೋತಿಷಿ ಇದೀಗ ಟಿವಿಕೆ ಸರ್ಕಾರದ ವಿಶೇಷ ಅಧಿಕಾರಿ
Next Article ಸಾರ್ವಜನಿಕ ಸ್ಥಳದಲ್ಲೇ ಜೋಡಿಗಳ ರಾಸಲೀಲೆ; ವೈರಲ್ ವಿಡಿಯೋ ನೋಡಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?