Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ : ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಮ್ ಹೋಮ್
ದೇಶಪ್ರಮುಖ

ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ : ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಮ್ ಹೋಮ್

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ತೈಲ ಉಳಿತಾಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ತನ್ನ ನೌಕರರಿಗೆ ವಾರದಲ್ಲಿ ಎರಡು ದಿನ ವರ್ಕ್ ಫ್ರಮ್ ಹೋಮ್ ಮಾಡಲು ಅಧಿಕೃತವಾಗಿ ಆದೇಶ ಹೊರಡಿಸಿದೆ.

https://youtube.com/shorts/KY0wlwc-Du0?si=-28u12qk1-aiTIHP

ತೈಲ ಉಳಿತಾಯದ ಈ ಅಭಿಯಾನವನ್ನು ಮತ್ತಷ್ಟು ಬಲಪಡಿಸಲು ದೆಹಲಿ ಸರ್ಕಾರವು ಸಭೆಗಳ ವಿಚಾರದಲ್ಲೂ ಮಹತ್ವದ ಬದಲಾವಣೆ ತಂದಿದೆ. ಇನ್ಮುಂದೆ ಸರ್ಕಾರಿ ಇಲಾಖೆಗಳಲ್ಲಿ ನಡೆಯುವ ಒಟ್ಟು ಸಭೆಗಳ ಪೈಕಿ ಶೇಕಡಾ 50 ರಷ್ಟು ಸಭೆಗಳನ್ನು ಆನ್‌ಲೈನ್ ಮೂಲಕವೇ ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಅನಗತ್ಯ ಓಡಾಟಕ್ಕೆ ಬ್ರೇಕ್ ಬೀಳಲಿದ್ದು, ಇಂಧನ ವ್ಯಯವಾಗುವುದನ್ನು ತಡೆಯಬಹುದಾಗಿದೆ.

ಇಂಧನ ಉಳಿತಾಯ ಮತ್ತು ಸಂಚಾರ ದಟ್ಟಣೆಯನ್ನು ನಿರ್ವಹಿಸುವ ಸಲುವಾಗಿ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯಲ್ಲೂ ಬದಲಾವಣೆ ತರಲಾಗಿದೆ. ದೆಹಲಿ ಮಹಾನಗರ ಪಾಲಿಕೆ (MCD) ಕಚೇರಿಗಳು ಇನ್ಮುಂದೆ ಬೆಳಿಗ್ಗೆ 8.30 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಉಳಿದಂತೆ ಇತರ ಸರ್ಕಾರಿ ಕಚೇರಿಗಳು ಬೆಳಿಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೆ ತೆರೆದಿರಲಿವೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

TAGGED:Delhi government's bold move: Employees to work from home 2 days a week
Share This Article
Facebook Twitter Copy Link Print
Previous Article CM wants juice ಜ್ಯೂಸ್ ಇಲ್ವೇನಯ್ಯ… ನೀರು ಕೊಟ್ಟ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ!
Next Article Darshan ನಾಳೆ ಸುಪ್ರೀಂ ನಲ್ಲಿ ನಟ ದರ್ಶನ್ ಭವಿಷ್ಯ : ದಾಸನಿಗೆ ಸಿಗುತ್ತಾ ಬೇಲ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?