Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್:  ಮೊಬೈಲ್‌ನಲ್ಲಿ ಸಿಕ್ತು ಸ್ಫೋಟಕ ಫೋಟೋ
Uncategorized

ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್:  ಮೊಬೈಲ್‌ನಲ್ಲಿ ಸಿಕ್ತು ಸ್ಫೋಟಕ ಫೋಟೋ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ , ಪವಿತ್ರಾ ಗೌಡ ಹಾಗೂ ಗ್ಯಾಂಗ್‌ಗೆ ಮತ್ತೊಂದು ಮಹಾ ಸಂಕಷ್ಟ ಎದುರಾಗಿದೆ.

ಹತ್ಯೆಯಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿರೋ ಬಗ್ಗೆ ಪ್ರಬಲ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ ಎನ್ನಲಾಗಿದೆ. ಈ ಆಧಾರದ ಮೇಲೆ ಎ2 ಆಗಿದ್ದ ದರ್ಶನ್ ಅವರನ್ನು ಎ1 ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ವಿನಯ್, ಪವನ್ ಹಾಗೂ ಪ್ರದೂಷ್ ಕೂಡ ದರ್ಶನ್ ನಂತರ ಬರೋ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಎಫ್ ಎಸ್ ಎಲ್ ಅಧಿಕಾರಿಗಳ ಮೊಬೈಲ್ ರಿಟ್ರೀವ್ ವೇಳೆ ಸ್ಫೋಟಕ ವಿಚಾರ ಬಯಲಾಗಿದೆ. ಎರಡು ಮೊಬೈಲ್ ಫೋನ್‌ನಲ್ಲಿ ರೇಣುಕಾಸ್ವಾಮಿಯ ನಾಲ್ಕು ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ.
ಹಲ್ಲೆ ಬಳಿಕ ರೇಣುಕಾಸ್ವಾಮಿಯನ್ನು ಮಲಗಿಸಿರೋ ಫೋಟೋ, ಹಲ್ಲೆಗೊಳಗಾದ ಬಳಿಕ ರಕ್ತದ ಮಡುವಿನಲ್ಲಿ ರೇಣುಕಾಸ್ವಾಮಿ ಇರುವ 2 ಫೋಟೋಗಳು ಪತ್ತೆಯಾಗಿವೆಯಂತೆ. ಜೊತೆಗೆ ಆರೋಪಿಗಳು ಹಲ್ಲೆ ಮಾಡುವಾಗ ರೇಣುಕಾಸ್ವಾಮಿ ಕೈ ಮುಗೀತಾ ಇರೋ ಫೋಟೋ ಸಿಕ್ಕಿವೆ ಎನ್ನಲಾಗಿದೆ.

Share This Article
Facebook Twitter Copy Link Print
Previous Article ಔಷಧಿ ಕಂಪನಿಯಲ್ಲಿ ಭಯಾನಕ ಸ್ಫೋಟ; ಸಾವಿನ ಸಂಖ್ಯೆ 15ಕ್ಕೆ ಏರಿಕೆ
Next Article ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಷಿಯಲ್ ಅಟೆಂಡೆನ್ಸ್..!

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?