Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಕ್ಕರೆ ರಫ್ತು ನಿಷೇಧಿಸಿದ ಕೇಂದ್ರ : ಕಾರಣವೇನು?
ದೇಶಪ್ರಮುಖ

ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಕ್ಕರೆ ರಫ್ತು ನಿಷೇಧಿಸಿದ ಕೇಂದ್ರ : ಕಾರಣವೇನು?

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ  ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ.

https://youtube.com/shorts/vd_Fn8drod4?si=CvPPZAJu5QmGONhu

ಮೇ 13 ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ  ಹೊರಡಿಸಿದ ಅಧಿಸೂಚನೆಯಲ್ಲಿ, ಸುಂಕ ದರ ಕೋಟಾ ಯೋಜನೆಯಡಿ ಯುರೋಪಿಯನ್ ಒಕ್ಕೂಟ ಮತ್ತು ಅಮೆರಿಕಕ್ಕೆ ರಫ್ತು ಮಾಡಲಾಗುವ ಸಕ್ಕರೆಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಈ ಕ್ರಮವು ಜಾಗತಿಕ ಬಿಳಿ ಮತ್ತು ಕಚ್ಚಾ ಸಕ್ಕರೆ ಬೆಲೆಗಳನ್ನು ಬೆಂಬಲಿಸುವ ಸಾಧ್ಯತೆಯಿದೆ, ಆದರೆ ಪ್ರತಿಸ್ಪರ್ಧಿ ಉತ್ಪಾದಕರಾದ ಬ್ರೆಜಿಲ್ ಮತ್ತು ಥೈಲ್ಯಾಂಡ್ ಏಷ್ಯನ್ ಮತ್ತು ಆಫ್ರಿಕನ್ ಖರೀದಿದಾರರಿಗೆ ಸಾಗಣೆಯನ್ನು ಹೆಚ್ಚಿಸಲು ಅನುವು ಮಾಡಿಕೊಡುತ್ತದೆ.

ಹವಾಮಾನ ವೈಪರೀತ್ಯ ಹಾಗೂ ಎಲ್ ನಿನೋ ಪ್ರಭಾವದಿಂದಾಗಿ ಕಬ್ಬಿನ ಉತ್ಪಾದನೆ ಕುಂಠಿತಗೊಳ್ಳುವ ಆತಂಕ ಎದುರಾಗಿದೆ. ಭಾರತೀಯ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಸಂಘವು ಪ್ರಸಕ್ತ ಹಂಗಾಮಿನ ಒಟ್ಟು ಸಕ್ಕರೆ ಉತ್ಪಾದನಾ ಅಂದಾಜನ್ನು 32 ಮಿಲಿಯನ್‌ ಟನ್‌ಗಳಿಗೆ ಇಳಿಸಿದೆ. ಉತ್ಪಾದನೆ ಕುಂಠಿತಗೊಂಡಿರುವ ಕಾರಣ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಚಿಲ್ಲರೆ ದರಗಳು ಹೆಚ್ಚಾಗದಂತೆ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದರ ಜೊತೆ ಹಬ್ಬದ ಸೀಸನ್‌ಗಳಲ್ಲಿ ದೇಶದೊಳಗೆ ಸಕ್ಕರೆ ಕೊರತೆಯಾಗದಂತೆ ಬಫರ್ ಸ್ಟಾಕ್ ಕಾಯ್ದುಕೊಳ್ಳಲು ಮತ್ತು ಪಶ್ಚಿಮ ಏಷ್ಯಾ ಪ್ರಾಂತ್ಯದಲ್ಲಿ ನಡೆಯುತ್ತಿರುವ ಯುದ್ಧದ ಬಿಕ್ಕಟ್ಟಿನಿಂದಾಗಿ ಎದುರಾಗಬಹುದಾದ ಆಹಾರ ಹಣದುಬ್ಬರದ ಅಪಾಯದಿಂದ ದೇಶದ ಜನರನ್ನು ರಕ್ಷಿಸಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

https://www.newsics.com/2026/05/15/indian-ship-attacked-off-oman-coast-14-crew-members-rescued/

TAGGED:Centre bans sugar exports with immediate effect until further orders
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ‌ ರಾಶಿ‌ ಭವಿಷ್ಯ, 15-05-2026, ಶುಕ್ರವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
Next Article ವೃದ್ಧಾಪ್ಯದಲ್ಲಿ ಹೆತ್ತವರನ್ನು ಸಾಕುವುದು ಮಕ್ಕಳ ಜವಾಬ್ದಾರಿ : ಹೈಕೋರ್ಟ್ ಮಹತ್ವದ ತೀರ್ಪು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?