Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today ಆಭರಣ ಪ್ರಿಯರಿಗೆ ಬಂಪರ್ ಗುಡ್‌ನ್ಯೂಸ್ : ಚಿನ್ನದ ಬೆಲೆ ದಿಢೀರ್ ಕುಸಿತ, ಬೆಳ್ಳಿ ಕೆಜಿಗೆ ₹10,000 ಕಡಿಮೆ
ಕರ್ನಾಟಕದೇಶಪ್ರಮುಖ

Gold Rate Today ಆಭರಣ ಪ್ರಿಯರಿಗೆ ಬಂಪರ್ ಗುಡ್‌ನ್ಯೂಸ್ : ಚಿನ್ನದ ಬೆಲೆ ದಿಢೀರ್ ಕುಸಿತ, ಬೆಳ್ಳಿ ಕೆಜಿಗೆ ₹10,000 ಕಡಿಮೆ

Share
1 Min Read
SHARE

newsics.com/ನ್ಯೂಸಿಕ್ಸ್

ಚಿನ್ನದ ಬೆಲೆ ಏರಿಕೆಯಿಂದ ಬೇಸತ್ತಿದ್ದ ಆಭರಣ ಪ್ರಿಯರಿಗೆ ಇಂದು ಬಂಪರ್ ಗುಡ್‌ನ್ಯೂಸ್ ಸಿಕ್ಕಿದೆ. ಇಂದು ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಳಿಕೆಯಾಗಿದ್ದು, ಆಭರಣ ಖರೀದಿಗೆ ಗ್ರಾಹಕರು ಚಿನ್ನದ ಅಂಗಡಿಯತ್ತ ಮುಖ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಚಿನ್ನದ ಮೇಲಿನ ಆಮದು ಸುಂಕವನ್ನು 10% ಹೆಚ್ಚಿಸಿದ ಬೆನ್ನಲ್ಲೇ ಏರುಗತಿಯಲ್ಲಿದ್ದ ದರಕ್ಕೆ ಇಂದು ಜಾಗತಿಕ ಮಾರುಕಟ್ಟೆಯ ಕಾರಣಗಳಿಂದಾಗಿ ಬ್ರೇಕ್ ಬಿದ್ದಿದೆ.

 

24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):

10 ಗ್ರಾಂ ಬೆಲೆ: ₹2,240 ಇಳಿಕೆಯಾಗಿದ್ದು, ಪ್ರಸ್ತುತ ₹1,60,090 ತಲುಪಿದೆ.

1 ಗ್ರಾಂ ಬೆಲೆ: ₹224 ಇಳಿಕೆಯಾಗಿ ₹16,009 ದಾಖಲಾಗಿದೆ.

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):

10 ಗ್ರಾಂ ಬೆಲೆ: ₹2,050 ಭಾರಿ ಕುಸಿತ ಕಂಡು ₹1,46,750 ಕ್ಕೆ ತಲುಪಿದೆ.

1 ಗ್ರಾಂ ಬೆಲೆ: ₹205 ಇಳಿಕೆಯಾಗಿ ₹14,675 ಆಗಿದೆ.

 

ಬೆಳ್ಳಿ ಬೆಲೆಯಲ್ಲೂ ಭಾರಿ ಇಳಿಕೆ:

ಚಿನ್ನದ ಹಾದಿಯಲ್ಲೇ ಸಾಗಿರುವ ಬೆಳ್ಳಿ ಬೆಲೆಯೂ ಇಂದು ಗಮನಾರ್ಹ ಕುಸಿತ ಕಂಡಿದೆ. ಪ್ರತಿ ಕೆಜಿ ಬೆಳ್ಳಿಯ ದರದಲ್ಲಿ ಸುಮಾರು ₹10,000 ವರೆಗೆ ಇಳಿಕೆಯಾಗಿದ್ದು, ಪ್ರಸ್ತುತ ಕೆಜಿ ಬೆಳ್ಳಿ ₹2.90 ಲಕ್ಷ ರೂಪಾಯಿಗೆ ಲಭ್ಯವಿದೆ.

https://www.newsics.com/2026/05/16/heart-attacks-are-increasing-among-young-people/

TAGGED:000 per kgGold prices plungesilver drops by ₹10
Share This Article
Facebook Twitter Copy Link Print
Previous Article Gen Z ಯುವಜನರಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಕಾರಣವೇನು?
Next Article Rain Alert ರಾಜ್ಯದಲ್ಲಿ ಮುಂದಿನ 4-5 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?