Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > White Towel Tradition ಬ್ರಿಟಿಷ್ ಕಾಲದ ಆ ಒಂದು ಹಳೆಯ ಪದ್ಧತಿಗೆ ಬ್ರೇಕ್ ಹಾಕಿದ ಸಿಎಂ ವಿಜಯ್
ದೇಶಪ್ರಮುಖ

White Towel Tradition ಬ್ರಿಟಿಷ್ ಕಾಲದ ಆ ಒಂದು ಹಳೆಯ ಪದ್ಧತಿಗೆ ಬ್ರೇಕ್ ಹಾಕಿದ ಸಿಎಂ ವಿಜಯ್

Share
1 Min Read
SHARE

newsics.com/ನ್ಯೂಸಿಕ್ಸ್

ಸರ್ಕಾರಿ ಕಚೇರಿಗಳಲ್ಲಿ ಉನ್ನತ ಅಧಿಕಾರಿಗಳ ಕೊಠಡಿಗೆ ಹೋದರೆ ಅಲ್ಲಿನ ಕುರ್ಚಿಯ ಮೇಲೆ ಬಿಳಿ ಟವಲ್ ಹೊದಿಸಿರುವುದು ಸಾಮಾನ್ಯ ದೃಶ್ಯ. ಇಂದಿಗೂ ಮುಂದುವರಿದಿರುವ ಈ ಬ್ರಿಟಿಷ್ ಯುಗದ  ಪದ್ಧತಿಯನ್ನು ಕೊನೆಗೊಳಿಸುವಂತೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರಿಗೆ ಸಾಮಾಜಿಕ ಕಾರ್ಯಕರ್ತೆ ಲಿಸಿಪ್ರಿಯಾ ಕಾಂಜುಗಂ ಮನವಿ ಮಾಡಿದ್ದರು.

https://youtube.com/shorts/qM17NYCF6QQ?si=P9kdXfY-X5l0cveO

ಈ ವಿನಂತಿ ಮಾಡಿದ ಕೇವಲ 24 ಗಂಟೆಗಳ ಒಳಗೆ ಮುಖ್ಯಮಂತ್ರಿ ಕಚೇರಿಯಲ್ಲಿ  ಒಂದು ದೊಡ್ಡ ಬದಲಾವಣೆ ಕಂಡುಬಂದಿದ್ದು, ಇಡೀ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಸರ್ಕಾರಿ ಕುರ್ಚಿಗಳಿಗೆ ಬಿಳಿ ಟವಲ್ ಹಾಕುವ ಈ ಪದ್ಧತಿ ಇಂದಿನದಲ್ಲ, ಇದು 19ನೇ ಶತಮಾನದ ಬ್ರಿಟಿಷ್ ರಾಜ್ ಕಾಲದ್ದು. ಅಂದು ಬ್ರಿಟಿಷ್ ಅಧಿಕಾರಿಗಳು ತಲೆಗೆ ಮಕಾಸರ್ ಆಯಿಲ್ ಬಳಸುತ್ತಿದ್ದರು. ಬೆಲೆಬಾಳುವ ಪೀಠೋಪಕರಣಗಳಿಗೆ ತೈಲದ ಕಲೆ ತಗುಲಬಾರದು ಎಂಬ ಕಾರಣಕ್ಕೆ ಆಂಟಿ-ಮಕಾಸರ್ ಎಂಬ ಬಟ್ಟೆಯನ್ನು ಬಳಸಲಾಗುತ್ತಿತ್ತು.

ಭಾರತದ ಉಷ್ಣ ಹವಾಮಾನದಲ್ಲಿ ಬೆವರಿನ ಕಲೆ ತಪ್ಪಿಸಲು ಇದು ಪೂರ್ಣ ಪ್ರಮಾಣದ ಬಿಳಿ ಟವಲ್ ಆಗಿ ಬದಲಾಯಿತು. ಆದರೆ, ಕಾಲಕ್ರಮೇಣ ಇದು ಸ್ವಚ್ಛತೆಯ ಸಂಕೇತವಾಗಿ ಉಳಿಯದೆ, ಅಧಿಕಾರದ ಮತ್ತು ಶ್ರೇಣೀಕೃತ ವ್ಯವಸ್ಥೆಯ ಸಂಕೇತವಾಗಿ ಬದಲಾಗಿತ್ತು.

ಲಿಸಿಪ್ರಿಯಾ ಕಂಗುಜಮ್ ಅವರು ವಿಜಯ್ ಅವರ ಈ ನಡೆಗೆ ಕೃತಜ್ಞತೆ ಸಲ್ಲಿಸಿದ್ದು, ವಿಜಯ್ ಅವರು ಜನಸಾಮಾನ್ಯರ ಧ್ವನಿಯನ್ನು ಆಲಿಸುವ ನಾಯಕ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ. ಕಳೆದ ಮೇ 10ರಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ವಿಜಯ್, ತಮ್ಮ ತಮಿಳಗ ವೆಟ್ರಿ ಕಳಗಂ ಪಕ್ಷದ ಮೂಲಕ ಹೊಸ ರಾಜಕೀಯ ಭವಿಷ್ಯ ಬರೆಯುತ್ತಿದ್ದಾರೆ.

https://www.newsics.com/2026/05/16/heroine-trisha-krishnan-jumps-into-the-camp-of-thalapathys-political-enemies/

TAGGED:CM Vijay breaks the old tradition of the British era
Share This Article
Facebook Twitter Copy Link Print
Previous Article ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸುನಾಮಿ : ದಳಪತಿ ರಾಜಕೀಯ ಶತ್ರುಗಳ ಪಾಳಯಕ್ಕೆ ಜಿಗಿದ ನಾಯಕಿ ತ್ರಿಶಾ ಕೃಷ್ಣನ್
Next Article ಸಾಧು-ಸಂತರ ವೇಷದಲ್ಲಿ ಬಂದು ಹೂವು ನೀಡಿ ಮಂಪರು ಬರಿಸಿ, ಹಣ, ಚಿನ್ನಾಭರಣ ಲೂಟಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?