Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿಮಗೆ ಆಸೆಯಾದ್ರೆ ಇಲ್ಲಿಗೆ ಬನ್ನಿ ; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಮನವಿ
ಪ್ರಮುಖವೈರಲ್

ನಿಮಗೆ ಆಸೆಯಾದ್ರೆ ಇಲ್ಲಿಗೆ ಬನ್ನಿ ; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಮನವಿ

Share
1 Min Read
SHARE

newsics.com
ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಹತ್ಯೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದು, ಘಟನೆ ಖಂಡಿಸಿ ವೈದ್ಯರುಗಳ ಪ್ರತಿಭಟನೆ 10ನೇ ದಿನಕ್ಕೆ ಕಾಲಿರಿಸಿದೆ. ಈ ಘಟನೆಯ ಬಗ್ಗೆ ಲೈಂಗಿಕ ಕಾರ್ಯಕರ್ತೆಯೊಬ್ಬರು ಪ್ರತಿಕ್ರಿಯಿಸಿದ್ದು, ಅವರ ಮಾತುಗಳು ಅನೇಕರನ್ನು ಭಾವುಕಗೊಳಿಸಿವೆ.

ನಿಮಗೆ ಮಹಿಳೆಯರ ಬಗ್ಗೆ ಲೈಂಗಿಕ ಕಾಮನೆ ಅತೀಯಾಗಿ ಇದ್ದರೆ ನಮ್ಮ ಬಳಿ ಬನ್ನಿ, ಆದರೆ ಸಮಾಜದಲ್ಲಿ ಗೌರವಯುತವಾಗಿ ಬದುಕುತ್ತಿರುವ ಮಹಿಳೆಯರ ಮೇಲೆ ದಯವಿಟ್ಟು ಅತ್ಯಾಚಾರ ಮಾಡಬೇಡಿ. ಇಲ್ಲಿ ನಾವು ಅತೀ ವಿಶಾಲವಾದ ರೆಡ್‌ಲೈಟ್ ಏರಿಯಾವನ್ನು ಹೊಂದಿದ್ದೇವೆ. ನೀವು ಇಲ್ಲಿಗೆ ಬರಬಹುದು. ಆದರೆ ದಯವಿಟ್ಟು ಬೇರೆ ಹೆಣ್ಣು ಮಕ್ಕಳನ್ನು ನಿಮ್ಮ ಕಾಮತೃಷೆಗೆ ಗುರಿಯಾಗಿಸಬೇಡಿ ಎಂದು ಹೃದಯ ತಟ್ಟುವಂತೆ ಮಾತನಾಡಿದ್ದಾರೆ.

ಸದ್ಯ ಇವರ ಈ ಪ್ರಬುದ್ಧ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ. ಇನ್ನು ವೃತ್ತಿ ಯಾವುದೇ ಇರಲಿ ದೇಹಕ್ಕಿಂತ ಆತ್ಮಶುದ್ಧಿ ತುಂಬಾ ಅಗತ್ಯ ಎಂಬುದನ್ನು ಈ ಮಹಿಳೆ ಸಾಬೀತುಪಡಿಸಿದ್ದಾರೆ.

ದೇಶದಾದ್ಯಂತ ವೈದ್ಯರ ಪ್ರತಿಭಟನೆ, ಆಸ್ಪತ್ರೆಗಳಲ್ಲಿ ಒಪಿಡಿ ಕ್ಲೋಸ್

TAGGED:Come here if you wish; A sex worker appeals to lover
Share This Article
Facebook Twitter Copy Link Print
Previous Article ಸೆಪ್ಟೆಂಬರ್ 1ರಿಂದ ರಾಜ್ಯದಲ್ಲಿ ಮದ್ಯ ಅಗ್ಗ: ಇನ್ನೆರಡು ದಿನಗಳಲ್ಲಿ ದರಪಟ್ಟಿ ಬಿಡುಗಡೆ
Next Article ನನ್ನನ್ನು ಬಿಟ್ಬಿಡು ಎಂದ್ರೂ ಆತ ಕೇಳಲಿಲ್ಲ; ರಾಜಕಾರಣಿ ಮಗನ ಮೃಗೀಯ ವರ್ತನೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?