Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ
ಕರ್ನಾಟಕಪ್ರಮುಖ

ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ

Share
1 Min Read
SHARE

newsics.com/ನ್ಯೂಸಿಕ್ಸ್

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನೂರೊಂದು ಬಾವಿ ಮತ್ತು ದೇವಾಲಯಗಳನ್ನು ಪತ್ತೆಹಚ್ಚಲು ಇಸ್ರೋ ಸಹಯೋಗದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ.

ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿ ಉತ್ಖನನಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಸುವ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಲಾಯ್ತು.

ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು, ಇಸ್ರೋ ವಿಜ್ಞಾನಿಗಳು ಭಾಗಿಯಾಗಿದ್ದರು.

ಈ ಕುರಿತು ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, ಲಕ್ಕುಂಡಿಯಲ್ಲಿ ನೂರೊಂದು ಬಾವಿ, ನೂರೊಂದು ದೇವಾಲಯಗಳ ಹುಡುಕಾಟ ನಡೆಯುತ್ತಿದೆ. ರಾಜ್ಯ ಸರ್ಕಾರ ಬಹಳ ಆಸಕ್ತಿ ವಹಿಸಿ ಉತ್ಖನನ ಮಾಡುತ್ತಿದೆ. ಲಕ್ಕುಂಡಿ ಗ್ರಾಮದಲ್ಲಿರುವ ಬಾವಿ, ದೇವಾಲಗಳ ಹುಡುಕಾಟಕ್ಕೆ ತಂತ್ರಜ್ಞಾನ ಬಳಕೆ ಮಾಡಬೇಕು. ಹಾಗಾಗಿ ಇಂದಿನ ಸಭೆಯಲ್ಲಿ ಇಸ್ರೋದ ತಜ್ಞರ ಸಲಹೆ ಪಡೆದಿದ್ದೇವೆ. ಇಸ್ರೋದ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಅವ್ರ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

ದೇವಾಲಯ, ಬಾವಿಗಳ ಹುಡುಕಾಟಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಕೆ ಮಾಡುತ್ತೇವೆ. ಈಗ 38 ಬಾವಿ ದೇವಾಲಯ ಪತ್ತೆ ಹಚ್ಚಿದ್ದೇವೆ. ಇನ್ನು 62 ದೇವಾಲಯ ಹುಡುಕಬೇಕಿದೆ ಎಂದು ಮಾಧ್ಯಮಗಳಿಗೆ ಸಚಿವರು ಮಾಹಿತಿ ನೀಡಿದರು. ಲಕ್ಕುಂಡಿ ಉತ್ಖನನಕ್ಕೆ ಡಿಸೆಂಬರ್ ವರೆಗೆ ಗಡುವು ನೀಡಲಾಗಿದೆ.

ರಾತ್ರೋರಾತ್ರಿ ಕೋಟ್ಯಧಿಪತಿಯಾದ ವ್ಯಕ್ತಿ; ಹೇಗೆ ಗೊತ್ತಾ?

TAGGED:ISRO enters to unravel the mystery of Lakkundi: Satellite finds 101 temples!
Share This Article
Facebook Twitter Copy Link Print
Previous Article ರಾತ್ರೋರಾತ್ರಿ ಕೋಟ್ಯಧಿಪತಿಯಾದ ವ್ಯಕ್ತಿ; ಹೇಗೆ ಗೊತ್ತಾ?
Next Article ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?