Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಆರಂಭವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದಲ್ಲಿ ಒಂದು ವಾರಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಪೂರ್ವ ಮಾರುತಗಳು ತೀವ್ರಗೊಂಡಿದ್ದು, ಇಂದಿನಿಂದ ಮುಂದಿನ ಒಂದು ವಾರ ಅಂದರೆ ಮೇ 28ರೆವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಪೂರಕ ವಾತಾವರಣವಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಸಿಡಿಲಬ್ಬರದ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುಂಜಾಗೃತೆವಹಿಸುವಂತೆ ಸೂಚಿಸಲಾಗಿದೆ.

ಮೇ 23 ರಂದು ಬಾಗಲಕೋಟೆ, ಕೊಪ್ಪಳ, ವಿಜಯಪುರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಮೇ 24 ರಂದು ತುಮಕೂರು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ. ಮೇ 25 ಮತ್ತು 26 ರಂದು ಮಳೆಯ ತೀವ್ರತೆ ಕೊಂಚ ಕಡಿಮೆಯಾಗಲಿದ್ದರೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಮಳೆ ಸಂಭವಿಸುವವಿದೆ. ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಮೇ 27 ಮತ್ತು 28 ರಂದು ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಕಡೆ ಹಾಗೂ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Cockroach ಪಾರ್ಟಿಗೆ ಕೌಂಟರ್; ಕಾಫಿನಾಡಲ್ಲಿ ಲಕ್ಷ್ಮಣರೇಖೆ, ಹಿಟ್ ಪಕ್ಷದ ಅಬ್ಬರ

 

TAGGED:Heavy rain with thunder and lightning for the next week: Alert issued
Share This Article
Facebook Twitter Copy Link Print
Previous Article Cockroach ಪಾರ್ಟಿಗೆ ಕೌಂಟರ್; ಕಾಫಿನಾಡಲ್ಲಿ ಲಕ್ಷ್ಮಣರೇಖೆ, ಹಿಟ್ ಪಕ್ಷದ ಅಬ್ಬರ
Next Article Ganga river and beer ಬಿಯರ್ ಕುಡಿಯುತ್ತಾ ಗಂಗಾನದಿಯಲ್ಲಿ ಸ್ನಾನ: ವ್ಯಾಪಕ ಆಕ್ರೋಶ, ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?